ತೆಕ್ಕಟ್ಟೆಯಲ್ಲಿ ಬೆಂಕಿ ದುರಂತ
Team Udayavani, Apr 24, 2019, 6:32 AM IST
ತೆಕ್ಕಟ್ಟೆ: ರಾ.ಹೆ. 66ರ ತೆಕ್ಕಟ್ಟೆ ಪೆಟ್ರೋಲ್ ಬಂಕ್ ಎದುರು ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದಾಗಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡು ಅರ್ಧ ಎಕರೆಗೂ ಅಧಿಕ ಪ್ರದೇಶ ಸುಟ್ಟು ಹೋಗಿದೆ.
ಬೆಂಕಿ ಸ್ಪರ್ಶವಾಗಿರುವುದನ್ನು ಆ ದಾರಿಯಲ್ಲಿ ಸಾಗುತ್ತಿದ್ದ ಚುನಾವಣೆಯ ಫ್ಲೆಯಿಂಗ್ ಸ್ಕ್ವಾಡ್ ತಂಡದ ಹರೀಶ್ ನಾಯಕ್ ಹಾಗೂ ಕುಂದಾಪುರ ಠಾಣೆಯ ಎಎಸ್ಐ ಸುಧಾ ಪ್ರಭು, ಮಂಜು ಡಿ., ಸುರೇಂದ್ರ ಅವರು ಗಮನಿಸಿ ಕುಂದಾಪುರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಬೆಂಕಿ ನಂದಿಸಲು ಸಾರ್ವಜನಿಕರು ಕೂಡ ಕೈಜೋಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ