ಕುಂದಾಪುರ ವಿವಿಧೆಡೆ ಭಾರೀ ಮಳೆ : ಜಲಾವೃತ
Team Udayavani, Jul 24, 2019, 5:04 AM IST
ತೆಕ್ಕಟ್ಟೆ: ನಿರಂತರವಾಗಿ ಸುರಿದ ಭಾರೀ ಮಳೆಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ತೋಟದಬೆಟ್ಟು,ಕುಂಭಾಸಿ ಕೊರವಡಿ ಹೊಳೆಕಟ್ಟು, ಬೇಳೂರು, ಮೊಗೆಬೆಟ್ಟು, ಮಲ್ಯಾಡಿ, ಉಳ್ತೂರು, ಹೆಸ್ಕಾತ್ತೂರು, ಕೊರ್ಗಿ ಗ್ರಾಮೀಣ ಭಾಗದ ತಗ್ಗು ಪ್ರದೇಶದಲ್ಲಿ ಮಳೆಯ ನೀರಿನ ಪ್ರಮಾಣ ಏರಿಕೆ ಕಂಡಿದ್ದು, ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯ ಮಲ್ಯಾಡಿ ದಲಿತ ಕಾಲನಿಯ ದಾಸ ಹಾಗೂ ಕೃಷ್ಣ ಎನ್ನುವವರ ಮನೆ ಸುತ್ತಲೂ ನೀರು ಆವರಿಸಿದೆ.
ಕೆದೂರು ಗ್ರಾ.ಪಂ. ವ್ಯಾಪ್ತಿಯ ಉಳ್ತೂರು, ಹಲ್ತೂರು ಭಾಗಗಳಲ್ಲಿ ನೂರಾರು ಎಕರೆ ಕೃಷಿಭೂಮಿಗಳಿಗೆ ನೀರು ಆವರಿಸಿದೆ. ಬೇಳೂರು ಗ್ರಾ.ಪಂ. ವ್ಯಾಪ್ತಿಯ ಬೇಳೂರು ದೇವಸ್ಥಾನ ಬೆಟ್ಟು, ಬಡಾಬೆಟ್ಟು ಹಾಗೂ ದೇಲಟ್ಟು ಭಾಗದಲ್ಲಿ ಇತ್ತೀಚೆಗಷ್ಟೇ ನಾಟಿ ಕಾರ್ಯ ಪೂರ್ಣಗೊಂಡಿರುವ ನೂರಾರು ಎಕರೆ ಕೃಷಿ ಭೂಮಿಗಳು ಸಂಪೂರ್ಣ ಜಲಾವೃತಗೊಂಡಿದೆ ಎಂದು ಹಿರಿಯ ಕೃಷಿಕ ಮಂಜ ಮಡಿವಾಳ ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ