ಹೆಮ್ಮಾಡಿ-ನೆಂಪು ಹೆದ್ದಾರಿ: ಮರಗಳ ತೆರವು
Team Udayavani, Apr 18, 2019, 6:30 AM IST
ಕೊಲ್ಲೂರು: ಕೆಂಚನೂರು ಮುಖ್ಯ ರಸ್ತೆ ಸಹಿತ ನೆಂಪು ತಿರುವಿನ ರಸ್ತೆ ಬದಿಯಲ್ಲಿರುವ ಬಾರಿ ಗಾತ್ರದ ಮರಗಳ ತೆರವು ಪ್ರಕ್ರಿಯೆ ಪೂರ್ಣಗೊಂಡಿದ್ದು ಹೆಮ್ಮಾಡಿ-ಕೊಲ್ಲೂರು ನಡುವಿನ ಅಪಘಾತ ಸೂಕ್ಷ್ಮ ಪ್ರದೇಶಗಳಿಗೆ ಮುಕ್ತಿ ದೊರಕಿದೆ.
ಹೆಮ್ಮಾಡಿಯಿಂದ ಕೊಲ್ಲೂರಿಗೆ ಸಾಗುವ ಮುಖ್ಯ ರಸ್ತೆಯ ಅನೇಕ ತಿರುವುಗಳಲ್ಲಿ ಕಿರಿದಾದ ರಸ್ತೆಗಳಿಂದಾಗಿ ಅಪಘಾತ ಪದೇಪದೇ ನಡೆಯುತ್ತಿತ್ತು. ಹೆಮ್ಮಾಡಿ-ನೆಂಪು ಜಿಲ್ಲಾ ಮುಖ್ಯ ರಸ್ತೆಯನ್ನು ಅಪಘಾತ ರಹಿತ ರಸ್ತೆಯಾಗಿ ಸುವ ನಿಟ್ಟಿನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ರಸ್ತೆಯ ಸನಿಹ ದಲ್ಲಿರುವ ಕೆಲವು ಮರಗಳು ರಸ್ತೆ ಕಾಮಗಾರಿಗೆ ಅಡ್ಡಿ ಉಂಟುಮಾಡಿತ್ತು. ಈ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ