ಅಸಮರ್ಪಕ ಚರಂಡಿ ಕಾಮಗಾರಿ: ಮನೆಯಂಗಳಕ್ಕೆ ನುಗ್ಗಿದ ಮಳೆ ನೀರು


Team Udayavani, Jul 12, 2019, 5:09 AM IST

asamarpaka-charandi

ಕುಂದಾಪುರ: ಮುಂಗಾರು ಮಳೆ ಕಳೆದ 2-3 ದಿನಗಳಿಂದ ಬಿರುಸಾಗಿದ್ದು, ಒಂದೊಂದಾಗಿಯೇ ಮಳೆ ಆವಾಂತರಗಳು ಬೆಳಕಿಗೆ ಬರುತ್ತಿವೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ವಾರ್ಡಿನಲ್ಲಿ ಅಸಮರ್ಪಕ ಚರಂಡಿ ಕಾಮಗಾರಿಯಿಂದಾಗಿ ಮನೆಯಂಗಳಕ್ಕೆ ನೀರು ನುಗ್ಗಿ ಸಮಸ್ಯೆಯಾಗುತ್ತಿದೆ.

ಸರಕಾರಿ ಆಸ್ಪತ್ರೆ ವಾರ್ಡ್‌ನ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್‌ ರಸ್ತೆ (ಈಗ ಇದುವೇ ಮುಖ್ಯ ರಸ್ತೆ) ಹಾದು ಹೋಗುವ ಸಮೀಪದ ಚರಂಡಿ ಕಾಮಗಾರಿ ಅಸಮರ್ಪಕವಾಗಿದ್ದು, ಇಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದ ಇಲ್ಲಿರುವ ಗೌರಿ ದೇವಾಡಿಗ ಎನ್ನುವವರ ಮನೆಯಂಗಳದಲ್ಲೇ ನೀರು ನಿಂತಿದೆ. ಅಂಗಳವಿಡೀ ಕೃತಕ ಈಜು ಕೊಳದಂತಾಗಿ ಮನೆ – ಮಂದಿ ಹೊರ ಬರದಂತಾಗಿದೆ. ಇನ್ನು ಅಕ್ಕ- ಪಕ್ಕದ ಗ್ಯಾರೇಜ್‌, ಅಂಗಡಿಗಳಿಗೂ ಸಮಸ್ಯೆಯಾಗುತ್ತಿದೆ.

ಈ ಮೊದಲೇ ಎಚ್ಚರಿಸಿದ್ದರು

3 ದಿನಗಳಿಂದಲೂ ಇದೇ ಸಮಸ್ಯೆ ಯಾಗಿದ್ದು, ಈ ಬಗ್ಗೆ ಸ್ಥಳೀಯ ವಾರ್ಡ್‌ ಸದಸ್ಯೆ ದೇವಕಿ ಸಣ್ಣಯ್ಯ ಅವರು ಮಳೆಗಾಲ ಆರಂಭಕ್ಕೂ ಮುನ್ನವೇ ಪುರಸಭೆ ಮುಖ್ಯಾಧಿಕಾರಿ ಸಹಿತ ಅಧಿಕಾರಿಗಳಿಗೆ ಸರಿಪಡಿಸುವಂತೆ ಎಚ್ಚರಿಸಿದ್ದರು. ಆದರೂ ಯಾವುದೇ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಈಗ ಸಮಸ್ಯೆ ಉಂಟಾಗಿದೆ.

ಸಾಂಕ್ರಾಮಿಕ ರೋಗ ಭೀತಿ

ಇಲ್ಲಿರುವ ಮನೆಗಳ ಸುತ್ತಲಿರುವ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಹಾಗೆಯೇ ನಿಂತಿದ್ದು, ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ, ಈ ಪ್ರದೇಶದಲ್ಲಿ ಸಾಂಕ್ರಮಿಕ ರೋಗಗಳು ಕಾಣಿಸಿಕೊಳ್ಳುವ ಭೀತಿ ಇಲ್ಲಿನ ಜನರಲ್ಲಿ ಆವರಿಸಿದೆ.

ಮನವಿ ನೀಡಲಾಗಿತ್ತು

ಇಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಚರಂಡಿ ಸಮಸ್ಯೆ ಉದ್ಭವವಾಗಿದೆ. ಅದಲ್ಲದೆ ಚರಂಡಿಗೆ ಸಮರ್ಪಕವಾದ ಜಾಗವೂ ಇಲ್ಲದೆ, ಕೆಲವರು ಅತಿಕ್ರಮಿಸಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕಾಗಿತ್ತು. ಇನ್ನು ಇಲ್ಲಿ ಹೋಟೆಲ್ಗಳ ಕೊಳಚೆ ನೀರಿನ ಪೈಪ್‌ ಕೂಡ ಈ ಚರಂಡಿಗೆ, ಅದು ಎತ್ತರದಲ್ಲಿ ಅಳವಡಿಸಿದ್ದರಿಂದ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದ ಈಗ ಸಮಸ್ಯೆ ಉದ್ಭವವಾಗಿದೆ. ಈ ಬಗ್ಗೆ ಹಿಂದೆಯೇ ಪುರಸಭೆ ಮುಖ್ಯಾಧಿಕಾರಿಗಳು, ಅಧಿಕಾರಿಗಳಿಗೆ ತಿಳಿಸಿದ್ದರೂ, ಯಾರೂ ಸ್ಪಂದಿಸಿಲ್ಲ.
– ದೇವಕಿ ಸಣ್ಣಯ್ಯ, ಸ್ಥಳೀಯ ಪುರಸಭೆ ಸದಸ್ಯರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.