ಮರವಂತೆ ಮೀನುಗಾರರಿಂದ ಸಮುದ್ರ ಪೂಜೆ
Team Udayavani, Jul 16, 2019, 5:51 AM IST
ಉಪ್ಪುಂದ: ಮರವಂತೆ ಕರಾವಳಿ ತೀರದ ಸಮಸ್ತ ಮೀನುಗಾರರ ವತಿಯಿಂದ ಹೊರ ಬಂದರು ಪ್ರದೇಶದಲ್ಲಿ ಸಮುದ್ರ ಪೂಜೆ ನಡೆಸಲಾಯಿತು.
ಚಂದ್ರಹಾಸ ಅವರು ವಿವಿಧ ಪೂಜಾ ವಿಧಿ ವಿಧಾಗಳನ್ನು ನೆರವೇರಿಸಿದರು.
ಸಮುದ್ರ ಪೂಜೆಯ ಪೂರ್ವದಲ್ಲಿ ಊರಿನ ಎಲ್ಲ ಗ್ರಾಮದ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೀನುಗಾರರು ಮಳೆಗಾಲದಲ್ಲಿ ಆರಂಭವಾಗುವ ಹೊಸ ಮೀನುಗಾರಿಕೆಯಲ್ಲಿ ಸುರಕ್ಷಿತ ಹಾಗೂ ಸಮೃದ್ಧ ಮೀನುಗಾರಿಕೆ ಕರುಣಿಸುವಂತೆ ಮೀನುಗಾರರು ಪ್ರಾರ್ಥನೆ ಸಲ್ಲಿಸಿ ಸಮುದ್ರರಾಜನಿಗೆ ಹಾಲು, ಹಣ್ಣು, ಹೂ ಅರ್ಪಿಸಿ ಸಮುದ್ರ ಪೂಜೆ ನೆರವೇರಿಸಲಾಯಿತು.
ಮುಖಂಡ ಮೋಹನ ಖಾರ್ವಿ, ವೆಂಕಟರಮಣ ಖಾರ್ವಿ, ಚಂದ್ರ ಖಾರ್ವಿ, ಶಂಕರ ಖಾರ್ವಿ, ಲಕ್ಷ್ಮಣ ಖಾರ್ವಿ, ಸತೀಶ ಖಾರ್ವಿ, ಚಂದ್ರ ಖಾರ್ವಿ, ವಾಸುದೇವ ಖಾರ್ವಿ ಹಾಗೂ ಊರಿನ ಸಮಸ್ತ ಮೀನುಗಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ