“ಜವಾಬ್ದಾರಿಯುತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ’


Team Udayavani, Apr 18, 2019, 6:30 AM IST

matadana-madi

ಕುಂದಾಪುರ: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗ ವಹಿಸುವಂತೆ ಚುನಾವಣ ಆಯೋಗ ಎಲ್ಲ ವ್ಯವಸ್ಥೆ ಮಾಡಿದೆ. ಪ್ರತಿ ಮನೆ ಮನೆಗೂ ಮತದಾರರ ಛಾಯಾಚಿತ್ರ ಇರುವ ಮತಚೀಟಿ ವಿತರಿಸಲಾಗಿದೆ.

ಗುರುತುಚೀಟಿ ಅಥವಾ ಅಗತ್ಯ ದಾಖಲೆ ತೆಗೆದುಕೊಂಡು ಹೋಗಿ ಮತಚಲಾಯಿಸಿ ಎಂದು ಕುಂದಾಪುರದ ಸಹಾಯಕ ಆಯುಕ್ತ, ಜಿಲ್ಲೆಯ ಉಪಚುನಾವಣಾಧಿಕಾರಿ ಡಾ| ಎಸ್‌. ಎಸ್‌. ಮಧುಕೇಶ್ವರ ಹೇಳಿದರು.

ಅವರು ರೋಟರಿ ಕುಂದಾಪುರ ದಕ್ಷಿಣದ ಆಶ್ರಯದಲ್ಲಿ ರೋಟರಿ ಕ್ಲಬ್‌ ಕುಂದಾಪುರ, ರೋಟರಿ ಕ್ಲಬ್‌ ಮಿಡ್‌ಟೌನ್‌, ರೋಟರಿ ಕ್ಲಬ್‌ ಸನ್‌ರೈಸ್‌, ರೋಟರಿಕ್ಲಬ್‌ ರಿವರ್‌ಸೈಡ್‌ ಸಹಯೋಗದೊಂದಿಗೆ ನಡೆದ “ಮತದಾನ ಪ್ರಕ್ರಿಯೆ ಮತ್ತು ಮತ ಚಲಾವಣೆ ಹಕ್ಕು’ ಬಗ್ಗೆ ಮಾಹಿತಿ ಸಮಾವೇಶ ದಲ್ಲಿ ಚುನಾವಣ ಪ್ರಕ್ರಿಯೆಯ ಸಂಪೂರ್ಣ ವಿವರ ನೀಡಿದರು.

ಬೆಳಗ್ಗೆ 7 ರಿಂದ ಸಂಜೆ 6ರ ತನಕ ಅವಕಾಶವಿದೆ. ಯಾವ ಕಾರಣಕ್ಕೂ ಮತ ಚಲಾಯಿಸದೇ ಇರಬೇಡಿ. ದೇಶದ ಹಿತದೃಷ್ಟಿಯಿಂದ ಪ್ರತಿಯೊಂದು ಮತ ಅಮೂಲ್ಯವಾಗಿರುತ್ತದೆ. ಮತ ಚಲಾಯಿ ಸದೇ ಪ್ರವಾಸ ಹೋಗುವ ಕೆಲಸ ಮಾಡ ಬಾರದು. ಯಾವುದೇ ಆಮಿಷಕ್ಕೆ ಬಲಿ ಬೀಳ ಬೇಡಿ. ಜವಾಬ್ದಾರಿಯುತ ನಾಗರಿಕ ರಾಗಿ ತಮ್ಮ ಹಕ್ಕಿನ ಮತ ಚಲಾಯಿಸಿ ಎಂದರು.

ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾಧಿಕಾರಿಗಳಿಗೆ ನೇರವಾಗಿ ಮೊಬೈಲ್‌ ಮೂಲಕ ಮಾಹಿತಿ ನೀಡುವ ಸೌಲಭ್ಯ, ಮತದಾನ ಪ್ರಕ್ರಿಯೆಯಲ್ಲಿ ಅಂಗವಿಕಲರಿಗೆ, ಅಂಧರಿಗೆ, ವೃದ್ಧರಿಗೆ ಮತಚಲಾಯಿಸಲು ಇರುವ ಅವಕಾಶ, ಸುಳ್ಳು ದೂರು ನೀಡುವುದು, ಅಕ್ರಮ ಮತದಾನಕ್ಕೆ ಪ್ರಯತ್ನ ನಡೆಸುವುದು ಮುಂತಾದ ಕ್ರಿಯೆಗಳಿಗೆ ಇರುವ ಶಿಕ್ಷೆ ಬಗ್ಗೆ ಅವರು ಮಾಹಿತಿ ನೀಡಿದರು.

ಉಪವಿಭಾಗಾಧಿಕಾರಿಗಳ ಚುನಾವಣಾ ಸಹಾಯಕ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಮತಯಂತ್ರ, ವಿವಿಪ್ಯಾಟ್‌, ಮತ ಚಲಾವಣೆ ದಾಖಲಾಗುವ ರೀತಿ, ಅಭ್ಯರ್ಥಿ ಗಳು ಪಡೆದ ಮತಗಳ ಎಣಿಕೆ ಮುಂತಾದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿದರು.

ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಜಾನ್ಸನ್‌ ಡಿ’ಆಲ್ಮೇಡಾ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕುಂದಾಪುರದ ಅಧ್ಯಕ್ಷ ಗೋಪಾಲ ಶೆಟ್ಟಿ ಉಪವಿಭಾಗಾಧಿಕಾರಿಗಳನ್ನು ಪರಿಚ ಯಿಸಿದರು. ರೋಟರಿ ಮಿಡ್‌ಟೌನ್‌ ಅಧ್ಯಕ್ಷ ಪ್ರಭಾಕರ ರಾವ್‌ ಅತಿಥಿ ಗಳನ್ನು ಗೌರವಿಸಿದರು. ರೋಟರಿ ಸನ್‌ರೈಸ್‌ ಅಧ್ಯಕ್ಷ ಅಬ್ಬುಶೇಖ್‌ ಅಭಿನಂದನ ಮಾತುಗಳನ್ನಾ ಡಿದರು. ರೋಟರಿ ದಕ್ಷಿಣದ ಕಾರ್ಯದರ್ಶಿ ರಾಮ ಪ್ರಸಾದ ಶೇಟ್‌ ಕಾರ್ಯಕ್ರಮದ ವಿವರ ನೀಡಿದರು. ರೋಟರಿ ರಿವರ್‌ಸೈಡ್‌ನ‌ ನಿಯೋಜಿತ ಅಧ್ಯಕ್ಷ ರಾಜು ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.