ರೈಲು ವಿಳಂಬ ಕೊಂಕಣ ರೈಲ್ವೇ ವಿರುದ್ಧ ಜನಾಕ್ರೋಶ
Team Udayavani, Feb 27, 2020, 1:05 AM IST
ಕುಂದಾಪುರ: ಬೆಂಗಳೂರು – ಉಡುಪಿ – ಕಾರವಾರ- ವಾಸ್ಕೋ ರೈಲು ಸಂಚಾರವನ್ನು ತ್ವರಿತಗತಿಯಲ್ಲಿ ಆರಂಭಿಸಬೇಕು. ಇಲ್ಲದಿದ್ದರೆ ರೈಲು ಪ್ರಯಾಣಿಕರಿಂದ ರೈಲು ರೋಕೋ, ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಯಬಹುದು ಅದಕ್ಕೆ ನೀವೇ ಜವಾಬ್ದಾರಿ ಎನ್ನುವುದಾಗಿ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ಕೊಂಕಣ್ ರೈಲ್ವೇಯ ಸಿಎಂಡಿಗೆ ಪತ್ರದ ಮೂಲಕ ಎಚ್ಚರಿಸಿದೆ.
ರೈಲಿನ ಕೋಚ್ಗಳು ಬೆಂಗಳೂರಿಗೆ ಆಗಮಿಸಿದ್ದು, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿದ್ದರೂ ರೈಲು ಸಂಚಾರ ಇನ್ನೂ ಆರಂಭಗೊಳ್ಳದ ಹಿನ್ನೆಲೆಯಲ್ಲಿ ಎಲ್ಲೆಡೆ ಜನಾಕ್ರೋಶ ಮನೆ ಮಾಡಿದೆ. ಭಾರತೀಯ ರೈಲ್ವೇಯ ವೇಳಾಪಟ್ಟಿ ಸಮಿತಿ (ಐಆರ್ಟಿಸಿ)ಯ ಸಭೆಯು ಬೆಂಗಳೂರಿನಲ್ಲಿ ಬುಧವಾರ ಆರಂಭಗೊಂಡಿದ್ದು, ಫೆ. 27 ಮತ್ತು 28ರಂದು ಕೂಡ ಮುಂದುವರಿಯಲಿದೆ. ಇಲ್ಲಿ ವಾಸ್ಕೋ ರೈಲು ಓಡಾಟ ಆರಂಭ ದಿನಾಂಕ ನಿರ್ಧಾರ ವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ