ಶಿರೂರು: ಪಾದಾಚಾರಿಗೆ ಲಾರಿ ಡಿಕ್ಕಿ; ಸಾವು
Team Udayavani, Jul 20, 2019, 12:38 PM IST
ಬೈಂದೂರು: ವೃದ್ಧರೋರ್ವರು ರಸ್ತೆ ದಾಟುವಾಗ ಲಾರಿಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಶಿರೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ತಿಮ್ಮಪ್ಪ ಆಚಾರ್ (85) ಎಂದು ಗುರುತಿಸಲಾಗಿದೆ.
ಸ್ಥಳೀಯ ನೀರ್ಗದ್ದೆ ನಿವಾಸಿ ತಿಮ್ಮಪ್ಪ ಆಚಾರ್ ಅವರು ವೃತ್ತಿಯಲ್ಲಿ ಬಡಗಿಯಾಗಿದ್ದು, ಕುಲುಮೆ ಕೆಲಸದ ಸಲುವಾಗಿ ಶಿರೂರು ಮಾರುಕಟ್ಟೆಗೆ ಹೋಗುತ್ತಿದ್ದರು. ಈ ವೇಳೆ ಕೊಚ್ಚಿನ್ ನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಹಣ್ಣು ತುಂಬಿದ ಲಾರಿ ರಸ್ತೆ ದಾಟುತ್ತಿದ್ದ ತಿಮ್ಮಪ್ಪ ಆಚಾರ್ ಅವರಿಗೆ ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತರಾಗಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್