ಮಂಗಳೂರು: ಭಾರೀ ತ್ಯಾಜ್ಯ ಉತ್ಪಾದಕರಿಗೆ ಪಾಲಿಕೆ ಮಾಸಾಂತ್ಯದ ಗಡುವು
Team Udayavani, Oct 11, 2019, 5:36 PM IST
ಮಂಗಳೂರು: ನಗರದಲ್ಲಿ ಭಾರೀ ತ್ಯಾಜ್ಯ ಉತ್ಪಾದನೆ ಮಾಡುವ ಕಡೆಗಳಲ್ಲಿ ಹಸಿ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆಯನ್ನು ಸ್ವಯಂ ಆಗಿ ಮಾಡುವಂತೆ ಮಹಾನಗರ ಪಾಲಿಕೆಯಿಂದ ಸೂಚಿಸಲಾಗಿದ್ದು, ಅಕ್ಟೋಬರ್ ಅಂತ್ಯದ ಗಡುವು ವಿಸ್ತರಿಸಲಾಗಿದೆ ಎಂದು ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು.
ಈ ಕುರಿತು ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಪಾಲಿಕೆ ವ್ಯಾಪ್ತಿಗೊಳಪಡುವ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪ, ಕ್ಯಾಟರಿಂಗ್, ವ್ಯಾಪಾರಿಗಳು, ಕೋಳಿ ಮರಾಟಗಾರರು, ಅಪಾರ್ಟ್ ಮೆಂಟ್ ಅಸೋಸಿಯೇಶನ್ಗಳು, ಸಣ್ಣ ಕೈಗಾರಿಕೆಗಳು, ವಿದ್ಯಾರ್ಥಿ ನಿಲಯಗಳು, ಶಿಕ್ಷಣ ಸಂಸ್ಥೆಗಳು ತಮ್ಮ ಹಸಿ ತ್ಯಾಜ್ಯವನ್ನು ಖುದ್ದಾಗಿ ಸಂಸ್ಕರಣೆಗೆ ವ್ಯವಸ್ಥೆ ಮಾಡಬೇಕಾಗಿದೆ. ಇದಕ್ಕಾಗಿ ಈ ಸೂಚನೆ ನೀಡಲಾಗಿದೆ. ನವೆಂಬರ್ನಿಂದ ಭಾರೀ ತ್ಯಾಜ್ಯ ಉತ್ಪಾದಕರಿಂದ ಒಣ ತ್ಯಾಜ್ಯವನ್ನು ಮಾತ್ರ ಸಂಗ್ರಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ