ಮೀಟರ್‌: ಪರಿಶೀಲನೆಗೆ ಮುಂದಾದ ಮೆಸ್ಕಾಂ 

ಉದಯವಾಣಿ ಫಲಶ್ರುತಿ

Team Udayavani, Mar 28, 2019, 11:36 AM IST

28-March-4

ಐವತ್ತೂಕ್ಲು ಚಂದ್ರಶೇಖರ ಅವರ ಮನೆಯ ಮೀಟರ್‌ ಸುರಕ್ಷತಾ ಸಾಧನದಲ್ಲಿ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದೆ.

ಸುಬ್ರಹ್ಮಣ್ಯ : ವಿದ್ಯುತ್‌ ದುರ್ಬಳಕೆ ತಡೆಗೆ ಮೆಸ್ಕಾಂ ಅಳವಡಿಸುತ್ತಿರುವ ಮೀಟರ್‌ಗಳ ಸುರಕ್ಷಾ ಬಾಕ್ಸ್‌ ಕಳಪೆ ಆಗಿರುವ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಪಂಜ ಸಮೀಪದ ಐವತ್ತೂಕ್ಲು ಚಂದ್ರ ಶೇಖರ ಅವರ ಮನೆಯಲ್ಲಿ ಸುರಕ್ಷಾ ಬಾಕ್ಸ್‌ ಅಳವಡಿಕೆ ಬಳಿಕ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದೆ.
ಸಾಧನದ ಕಳಪೆ ಗುಣಮಟ್ಟ ಅಥವಾ ಸಿಬಂದಿ ಅನುಭವ ಕೊರತೆಯಿಂದ ಶಾರ್ಟ್‌ ಸರ್ಕ್ಯೂಟ್‌ ಆಗಿರುವ ಸಾಧ್ಯತೆ ಇದೆ. ಏಜೆನ್ಸಿ ಸಿಬಂದಿ ಜೋಡಣೆ ವೇಳೆ ಸರಿಯಾದ ವಿಧಾನ ಅನುಸರಿಸಿಲ್ಲ ಎನಿಸುತ್ತಿದೆ. ಶಾರ್ಟ್‌ ಸರ್ಕ್ಯೂಟ್‌ ವೇಳೆ ಬೆಂಕಿ ಕಾಣಿಸಿಕೊಂಡು, ದೊಡ್ಡ ಶಬ್ದವೂ ಕೇಳಿಸಿದೆ. ಹೆಚ್ಚಿನ ಹಾನಿ ಸಂಭವಿಸಿಲ್ಲ. ಮಳೆಗಾಲದಲ್ಲಿ ಹೆಚ್ಚು ಅಪಾಯಗಳಾಗುವ ಸಾಧ್ಯತೆ ಇರುತ್ತದೆ ಎಂದು ಚಂದ್ರಶೇಖರ್‌ ‘ಉದಯವಾಣಿ’ ಸುದಿನಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಗಂಭೀರವಾಗಿ ಪರಿಗಣನೆ
ಮೀಟರ್‌ ಸುರಕ್ಷಾ ಸಾಧನ ಕಳಪೆಯಾಗಿರುವ ಕುರಿತ ವರದಿ ಬಳಿಕ ಮೆಸ್ಕಾಂ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾಧನ ಅಳವಡಿಸಿದ ಗುತ್ತಿಗೆದಾರರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಇತ್ತೀಚೆಗೆ ಅಡ್ಕಾರು ಬಳಿ ಶಾರ್ಟ್‌ ಸರ್ಕ್ನೂಟ್‌ ಆದ ಮನೆಗೆ ಮೆಸ್ಕಾಂ ಸುಳ್ಯ ವಿಭಾಗದ ಎಇ ಹರೀಶ್‌ ನಾಯ್ಕ ತಂಡ ಬುಧವಾರ ಭೇಟಿ ನೀಡಿ ಪರಿಶೀಲಿಸಿದ್ದು, ನಿರ್ಲಕ್ಷ್ಯ ಕಂಡುಬಂದರೆ ಕ್ರಮದ ಕುರಿತು ಏಜೆನ್ಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.