ಶಬರಿಮಲೆ: ಕ್ಷೇತ್ರಕ್ಕೆ ಆಗಮಿಸಿದ ತಿರುವಾಭರಣಂ


Team Udayavani, Jan 15, 2020, 6:50 PM IST

shabari—abharana

ಶಬರಿಮಲೆ: ಪುರಾಣ ಪ್ರಸಿದ್ಧ ಕ್ಷೇತ್ರ ಕೇರಳದ ಶಬರಿಮಲೆ ಕ್ಷೇತ್ರಕ್ಕೆ ಮಕರಸಂಕ್ರಮಣ ವಿಶೇಷ ದೀಪಾರಾಧನೆಗಾಗಿ ಪಂದಳ ಅರಮನೆಯಿಂದ ಜ.13ರಂದು ಮೆರವಣಿಗೆಯಿಂದ ಹೊರಟ ತಿರುವಾಭರಣಂ ಗಳನ್ನು ಹೊತ್ತ ಪೆಟ್ಟಿಗೆ ಶಬರಿಮಲೆ ಸನ್ನಿದಾನಕ್ಕೆ ಬುಧವಾರ ಸಂಜೆ 6.40ರ ಹೊತ್ತಿಗೆ ಆಗಮಿಸಿತು.

ಈ ಸಂದರ್ಭದಲ್ಲಿ ಅಯ್ಯಪ್ಪ ಭಕ್ತರ ಶರಣುಘೋಷ ಮುಗಿಲು ಮುಟ್ಟಿತು.ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷ ಇಡೀ ಸನ್ನಿಧಾನದಲ್ಲಿ ಮೊಳಗಿತು.

ಪಂಪಾಕ್ಕೆ ಆಗಮಿಸಿದ ತಿರುವಾಭರಣಂ ವನ್ನು ಪಂದಳ ಅರಮನೆಯ ರಾಜಪ್ರತಿನಿಧಿಗಳ ಅನುಮತಿಯೊಂದಿಗೆ ನೀಲಿಮಲೆ ಬೆಟ್ಟ ಏರಲಾಯಿತು.

ಶರಂಕುತ್ತಿಯಲ್ಲಿ ತಿರುವಾಂಕೂರು ದೇವಸ್ವಂ ಬೋರ್ಡ್ ನ ಪ್ರತಿನಿಧಿಗಳು ತಿರುವಾಭರಣಂನ ಮೆರವಣಿಗೆಯನ್ನು ಸ್ವಾಗತಿಸಿ ಸನ್ನಿಧಾನಕ್ಕೆ ಕರೆತರಲಾಯಿತು.

ಪಂದಳ ಅರಮನೆಯಿಂದ ತಂದ ತಿರುವಾಭರಣಗಳನ್ನು ಶಬರಿಮಲೆ ಸ್ವಾಮಿ ಅಯ್ಯಪ್ಪನಿಗೆ ಅಲಂಕಾರ ಮಾಡಲಾಗುತ್ತದೆ.

ವರ್ಷದಲ್ಲಿ ಒಂದು ಬಾರಿ ಮಾತ್ರ ಮಕರ ಸಂಕ್ರಾಂತಿಯಂದು ಅಯ್ಯಪ್ಪನಿಗೆ ಈ ತಿರುವಾಭರಣಗಳಿಂದ ಅಲಂಕರಿಸುತ್ತಾರೆ. ಪೂಜನೀಯವಾದ ಈ ಆಭರಣಗಳು ಪಂದಳರಾಜನು ತಮ್ಮ ವಂಶಸ್ಥನಾದ ಅಯ್ಯಪ್ಪನಿಗೆ ಪ್ರೀತಿಯಿಂದ ಮಾಡಿಸಿದ ಒಡವೆಗಳಾಗಿವೆ.

ಇದನ್ನು ಸಂಕ್ರಾಂತಿಯಂದು ಅಯ್ಯಪ್ಪ ಸನ್ನಿಧಾನಕ್ಕೆ ತೆಗೆದುಕೊಂಡು ಹೋಗುವ ಹಾಗೂ ಅಲ್ಲಿಂದ ಮರಳಿ ಅರಮನೆಗೆ ತಲುಪಿಸುವ ಜವಾಬ್ದಾರಿಯೂ ಈ ಪಂದಳ ಮನೆತನದವರದೇ ಆಗಿರುತ್ತದೆ.

ಇರುಮುಡಿ ಇಲ್ಲದಿದ್ದರೂ ಹದಿನೆಂಟು ಮೆಟ್ಟಲನ್ನು ಹತ್ತುವ ಅವಕಾಶ ಪಂದಳ ರಾಜಮನೆತನಕ್ಕೆ ಮಾತ್ರ ಇದೆ.

ಮೂರು ಆಭರಣಗಳ ಪೆಟ್ಟಿಗೆಯಲ್ಲಿ ಒಂದು ಅಯ್ಯಪ್ಪನ ಆಭರಣದ ಪೆಟ್ಟಿಗೆಯಾದರೆ ಇನ್ನೆರಡು ಪೆಟ್ಟಿಗೆಯಲ್ಲಿ ಮಾತೆಯ ಆಭರಣಗಳಿರುತ್ತದೆ.

– ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shabarimale

ಶಬರಿಮಲೆ : ಜ.20 ಕ್ಕೆ ಸನ್ನಿದಾನದ ಬಾಗಿಲು ಮುಚ್ಚಲಾಗುತ್ತದೆ

shabari—jyothi1

ಶಬರಿಮಲೆಯಲ್ಲಿ ಮಕರ ಜ್ಯೊತಿ ದರ್ಶನವಾಯಿತು

shabari—bagilu

ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು

male-1

ಶಬರಿಮಲೆ: ಶುದ್ದೀಕರಣ ಆರಂಭ: ತಿರುವಾಭರಣಂ ಕ್ಷೇತ್ರದ ಹಾದಿಯಲ್ಲಿ !

ilayaraaja

ಶಬರಿಮಲೆ: ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಹರಿವರಾಸನಂ ಪ್ರಶಸ್ತಿ-2020 ಪ್ರಧಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.