ಎರಡಂಕೆಗಿಳಿದ ಜೆಡಿಎಸ್‌, ಮೂರಂಕೆಯಿಂದ ಇಳಿಯದ ಬಿಜೆಪಿ


Team Udayavani, May 29, 2019, 6:11 AM IST

bjp-jds

ಕುಂದಾಪುರ: ಚುನಾವಣೆ ಮುಗಿದು ಫ‌ಲಿತಾಂಶ ಬಂದರೂ ಜನರಿಗೆ ಇನ್ನೂ ಮತಗಳ ಲೆಕ್ಕಾಚಾರ ಮುಗಿದಿಲ್ಲ. ಎಲ್ಲಿ ಯಾವುದು ಹೆಚ್ಚು ಎಂದು ಚರ್ಚೆ ಇನ್ನೂ ಮುಂದುವರಿದಿದೆ. ರಾಜಕೀಯ ಪಕ್ಷಗಳು ಕೂಡಾ ಇದೇ ಲೆಕ್ಕಾಚಾರದಲ್ಲಿ ನಿರತವಾಗಿವೆ. ಯಾವ ಬೂತ್‌ನಲ್ಲಿ ಹೆಚ್ಚು ಯಾವ ಬೂತ್‌ನಲ್ಲಿ ಕಡಿಮೆ ಮತಗಳು, ಕಾರಣಗಳೇನು, ಸಾಧನೆಗಳೇನು, ವೈಫ‌ಲ್ಯಗಳೇನು ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಪಕ್ಷಗಳ ನಾಯಕರು ಕಾರ್ಯಕರ್ತರ ಜತೆ ಸಭೆಗಳನ್ನು ಕೂಡಾ ನಡೆಸಿದ್ದಾರೆ.

ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ನಾಗಾಲೋಟ ಯಾವ ಪರಿ ಮುಂದುವರಿದಿದೆ ಎಂದರೆ 222 ಬೂತ್‌ಗಳ ಪೈಕಿ 40 ಮತಗಟ್ಟೆಗಳಲ್ಲಿ ಜೆಡಿಎಸ್‌ ಎರಡಂಕೆ ದಾಟಿ ಮತಗಳನ್ನು ಪಡೆಯಲು ಯಶಸ್ವಿಯಾಗಲಿಲ್ಲ. ಅಂದ ಹಾಗೆ ಬಿಜೆಪಿ ಅಷ್ಟೂ ಬೂತ್‌ಗಳಲ್ಲಿ ಮೂರಂಕೆಯಿಂದ ಇಳಿಯಲಿಲ್ಲ.

ಕನಿಷ್ಠ ಮತಗಳಿಕೆ
ಬಿಜೆಪಿಗೆ ಕನಿಷ್ಠ ಮತ ಎಂದರೆ ಹಾಜಿ ಕೆ. ಮೊಯ್ದಿನ್‌ ಬ್ಯಾರಿ ಮೆಮೋರಿಯಲ್‌ ಹೈಸ್ಕೂಲ್‌ ಕೋಡಿ ಮತಗಟ್ಟೆಯಲ್ಲಿ 163 ಮತೆ, ಮೇರಿನೊಳೆ ಹಿ.ಪ್ರಾ. ಶಾಲೆ ಬಾಕೂìರು ಮತಗಟ್ಟೆಯಲ್ಲಿ 164 ಮತಗಳು ಲಭಿಸಿವೆ. ಜೆಡಿಎಸ್‌ಗೆ ಕನಿಷ್ಠ ಎಂದರೆ ಸರಕಾರಿ ಪ್ರಾಥಮಿಕ ಶಾಲೆ ಕಕ್ಕುಂಜೆಯಲ್ಲಿ 43 ಮತಗಳು, ಯಡಾಡಿ ಮತ್ಯಾಡಿ ಹಿ.ಪ್ರಾ. ಶಾಲೆ, ಸರಕಾರಿ ಹಿ.ಪ್ರಾ. ಶಾಲೆ ಬಿದ್ಕಲ್‌ಕಟ್ಟೆಯಲ್ಲಿ ತಲಾ 49 ಮತಗಳು ಲಭಿಸಿವೆ.

ಗರಿಷ್ಠ ಮತಗಳಿಕೆ
ಬಿಜೆಪಿಗೆ ಹೆಚ್ಚು ಮತಗಳು ಹುಣ್ಸೆ ಮಕ್ಕಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 858 ಮತಗಳು, ಜೂನಿಯರ್‌ ಕಾಲೇಜು ಕುಂದಾಪುರದಲ್ಲಿ 851 ಮತಗಳು ಲಭಿಸಿವೆ. ಜೆಡಿಎಸ್‌ಗೆ ಬಸೂÅರು ಶಾರದಾ ಕಾಲೇಜಿನ ಮತಗಟ್ಟೆಯಲ್ಲಿ 459, ಗುಂಡ್ಮಿ ಸ.ಹಿ.ಪ್ರಾ. ಶಾಲೆಯಲ್ಲಿ 432 ಮತಗಳು ದೊರೆತಿವೆ. ಇಲ್ಲಿ ಬಿಜೆಪಿಗೆ 528 ಮತಗಳು ದೊರೆತಿವೆ. ಈ ಮೂಲಕ ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಅಭ್ಯರ್ಥಿಗೆ ಬೆಂಬಲ ದೊರೆತಿದೆ.

ಚಿಹ್ನೆ ಗೊಂದಲ ಇಲ್ಲ
ಕಾಂಗ್ರೆಸ್‌ ಅಭ್ಯರ್ಥಿ ಜೆಡಿಎಸ್‌ ಚಿಹ್ನೆಯಿಂದ ಸ್ಪರ್ಧಿಸಿದ ಕಾರಣ ಮತದಾರರಿಗೆ ಗೊಂದಲ ಆಗಲಿದೆ ಎನ್ನುವುದು ಆರಂಭದ ಲೆಕ್ಕಾಚಾರವಾಗಿತ್ತು. ಆದರೆ ಬುದ್ಧಿವಂತ ಮತದಾರರಿಗೆ ಅಂತಹ ಯಾವುದೇ ಗೊಂದಲ ಉಂಟಾಗಲಿಲ್ಲ. ನಿಲುವು ಸ್ಪಷ್ಟವಿದ್ದ ಕಾರಣ ಅವರ ಆಯ್ಕೆಯ ಅಭ್ಯರ್ಥಿಗಳಿಗೇ ಮತ ಚಲಾಯಿಸಿದ್ದಾರೆ. ಈ ಮೂಲಕ ಜೆಡಿಎಸ್‌ ಚಿಹ್ನೆಯಿಂದ ಸ್ಪರ್ಧಿಸಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಡೆದ ಮತಗಳ ಹತ್ತಿರಕ್ಕೆ ತಲುಪುವ ಯತ್ನ ನಡೆದಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.