ಕರಾವಳಿ ಅಪರಾಧ ಸುದ್ದಿಗಳು


Team Udayavani, Apr 4, 2019, 10:31 AM IST

crime-news-symbolic-750

ಬೈಕಿಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ: ಯುವಕ ಸಾವು; ಇನ್ನೋರ್ವ ಗಂಭೀರ
ತಲಪಾಡಿ ಸಮೀಪದ ತೂಮಿನಾಡಿನಲ್ಲಿ ಅಪಘಾತ
ಕುಂಬಳೆ: ಮಂಜೇಶ್ವರದ ತೂಮಿನಾಡಿನಲ್ಲಿ ಮಂಗಳವಾರ ಸಂಜೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದು ಕಯ್ನಾರು ಪೊನ್ನೆತ್ತೋಡು ನಿವಾಸಿ ವಿನೋದ್‌ ಶೆಟ್ಟಿ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಿಂಬದಿ ಸವಾರ ಜೋಡುಕಲ್ಲು ನಿವಾಸಿ, ಖ್ಯಾತ ರಂಗ ಕಲಾವಿದ ಸುರೇಶ್‌ ಶೆಟ್ಟಿ (38) ಅವರು ಗಂಭೀರ ಗಾಯಗೊಂಡು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕೃಷಿಕ ಕಯ್ನಾರು ಪೊನ್ನೆತ್ತೋಡು ಅಂತಪ್ಪ ಶೆಟ್ಟಿ ಅವರ ತೃತೀಯ ಪುತ್ರರಾಗಿದ್ದ ವಿನೋದ್‌ ಶೆಟ್ಟಿ ಅವರು ಕೊಲ್ಲಿಯಲ್ಲಿ ಎಸಿ ಮೆಕ್ಯಾನಿಕ್‌ ಆಗಿದ್ದರು. ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಬಂದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವರನ್ನು ನೋಡಲು ತೆರಳಿ ವಾಪಸಾಗುತ್ತಿದ್ದಾಗ ಘಟನೆ ಸಂಭವಿಸಿದೆ.

ಕಲಾವಿದರು
ವಿನೋದ್‌ ಶೆಟ್ಟಿ ಅವರು ತುಳುವೆರೆ ಉಡಲ್‌ ಜೋಡುಕಲ್ಲು, ಕಯ್ನಾರು ಮುಂಡಲ್ತಾಯ ಮತ್ತು ಫ್ರೆಂಡ್ಸ್‌ ಕಯ್ನಾರು ಸಂಘಟನೆಗಳ ಸದಸ್ಯರಾಗಿದ್ದು, ಸಂಘ ಪರಿವಾರದಲ್ಲಿ ಸಕ್ರಿಯ ರಾಗಿದ್ದರು. ಅವಿವಾಹಿತರಾಗಿದ್ದ ಇವರು ಎ. 8ರಂದು ವಿದೇಶಕ್ಕೆ ತೆರಳುವರಿದ್ದರು.ಸುರೇಶ್‌ ಶೆಟ್ಟಿ ಮೇರು ರಂಗ ನಟರಾಗಿದ್ದು, ತುಳುವೆರೆ ಉಡಲ್‌ ಜೋಡುಕಲ್ಲು ತಂಡದ ಪ್ರಮುಖ ಕಲಾವಿದರಾಗಿದ್ದರು. “ಗಡಿನಾಡ ಕೇಸರಿ’ ಬಿರುದಾಂಕಿತ ಸ್ತ್ರೀ ಪಾತ್ರಧಾರಿಯಾಗಿರುವ ಇವರು ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾರೆ.

ಮರದ ರೆಂಬೆ ಬಡಿದು ವ್ಯಕ್ತಿ ಸಾವು
ಕ‌ಡಬ: ಗಾಳಿಗೆ ಬಿದ್ದಿದ್ದ ಮರದ ಗೆಲ್ಲೊಂ ದನ್ನು ತೆರವು ಮಾಡುವಾಗ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಬುಧವಾರ ಕಡಬ ತಾಲೂಕಿನ ಎಡ ಮಂಗಲ ಗ್ರಾಮದ ಪೊಟ್ರೆಯಲ್ಲಿ ಸಂಭವಿಸಿದೆ. ಮೂಲತಃ ಕಡಬ ಗ್ರಾಮದ ಪಣೆಮಜಲು ನಿವಾಸಿ ದಿನೇಶ ಯಾನೆ ನಿತ್ಯಾನಂದ ಗೌಡ (35) ಮೃತ ರು.

ಪೊಟ್ರೆಯಲ್ಲಿರುವ ಪತ್ನಿ ಮನೆಯ ತೋಟದಲ್ಲಿ ಮರವೊಂದು ಬಿದ್ದಿತ್ತು. ಬುಧ ವಾರ ಪತ್ನಿ ಜತೆ ಸೇರಿ ಗೆಲ್ಲಿಗೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ ದುರಂತ ಸಂಭವಿಸಿದೆ. ಅಪಾಯ ಸಾಧ್ಯತೆ ಅರಿತು ಪತ್ನಿಗೆ ದೂರ ಸರಿಯುವಂತೆ ಸೂಚನೆ ನೀಡಿ ದ್ದರು. ನಿತ್ಯಾನಂದರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಗೆಲ್ಲು ಅವರ ತಲೆ ಮೇಲೆ ಬಿದ್ದಿದೆ. ಅವರು ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರಳೆದರು. ನಿತ್ಯಾನಂದ ಕಾಣಿಯೂರಿನ ಪುಣತ್ತಾರಿನಲ್ಲಿ ಗ್ಯಾರೇಜ್‌ ನಡೆಸುತ್ತಿದ್ದು, ಪತ್ನಿ ಮನೆಯಲ್ಲೇ ಇದ್ದರು. ಮೃತರಿಗೆ ಪುತ್ರಿ ಇದ್ದಾರೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.