ಪ್ರತಿ ಜಿಲ್ಲೆಗಳಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ: ಐವನ್‌ ಡಿ’ಸೋಜಾ


Team Udayavani, Jun 12, 2019, 12:24 PM IST

ivan

ಪುತ್ತೂರು: ಕಾನೂನು ತೊಡಕಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ. ಅಂತಹ ನಿಯಮಗಳನ್ನು ಸರಳಗೊಳಿಸುವ ಸಾಧ್ಯತೆಗಳ ಬಗ್ಗೆ ಪ್ರತಿ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅಭಿಪ್ರಾಯ ಪಡೆಯುವೆ ಎಂದು ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಹೇಳಿದರು.

ಅವರು ಮಂಗಳವಾರ ಪುತ್ತೂರು ಎಸಿ ಕೋರ್ಟ್‌ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಪ್ರಾಕೃತಿಕ ವಿಕೋಪ ತಡೆಗೆ ತಾಲೂಕು ಆಡಳಿತ ಸಿದ್ಧವಾಗಿದ್ದು, 27.81 ಲಕ್ಷ ರೂ. ಅನುದಾನವೂ ಲಭ್ಯವಿದೆ. ಜತೆಗೆ ಹೆಚ್ಚಿನ ಹಾನಿ ಸಂಭವಿಸಿದಾಗ ಪರಿಹಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ. ಪುತ್ತೂರಿನಲ್ಲಿ ಫಾರ್ಮ್ ನಂ. 50-53ರಲ್ಲಿ ಕೃಷಿಕರಿಗೆ 67,069 ಎಕರೆ ಭೂಮಿ (ಅಕ್ರಮ-ಸಕ್ರಮ) ಮಂಜೂರು ಮಾಡಲಾಗಿದ್ದು, ಫಾರ್ಮ್ ನಂ. 57ರಲ್ಲಿ 10,847 ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಗಿದೆ. ಇದರ ವಿಲೇ ಕುರಿತು ಹೋಬಳಿ ಮಟ್ಟದಲ್ಲಿ ಸಮಿತಿ ರಚಿಸುವ ಕುರಿತು ಸಲಹೆ ಬಂದಿದೆ ಎಂದರು.

ಪರ್ಯಾಯ ರಸ್ತೆ ಅಭಿವೃದ್ಧಿ ಸಿಎಂ ಜತೆ ಚರ್ಚೆ: ಐವನ್‌
ಸುಳ್ಯ: ಮಡಿಕೇರಿ- ಸಂಪಾಜೆ ರಾ.ಹೆದ್ದಾರಿಗೆ ಪರ್ಯಾಯವಾಗಿ ಸುಳ್ಯದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ಐದು ಪರ್ಯಾಯ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿ ಬುಧವಾರ ಸಿಎಂ ಗಮನಕ್ಕೆ ತರುವುದಾಗಿ ಐವನ್‌ ಹೇಳಿದ್ದಾರೆ. ಸುಳ್ಯದಲ್ಲಿ ಪ್ರಗತಿ ಪರಿಶೀಲನೆ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಸಂಪಾಜೆ ರಸ್ತೆ ಹದೆಗೆಟ್ಟ ಸಂದರ್ಭ ಪರ್ಯಾಯ ರಸ್ತೆಗಳ ಅಗತ್ಯ ಇದೆ. ಹಾಗಾಗಿ ಅವುಗಳ ಅಭಿವೃದ್ಧಿಗೆ ಬುಧವಾರ ಸಿಎಂ ಕರೆದಿರುವ ಸಭೆಯಲ್ಲಿ ಪ್ರಸ್ತಾವಿಸುವೆ ಎಂದರು. ಇದೇವೇಳೆ, 94ಸಿ ಮತ್ತು 94ಸಿಸಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡ ಅರ್ಜಿಗಳ ಪುನರ್‌ ಪರಿಶೀಲನೆಗೆ ಸರಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.