ದೇಗುಲಗಳಲ್ಲಿ ವಿಶೇಷ ಪೂಜೆ, ಗೋಪೂಜೆ

ನಗರದಲ್ಲಿ ಸಂಭ್ರಮದ ದೀಪಾವಳಿ

Team Udayavani, Oct 29, 2019, 4:19 AM IST

x-30

ಮಹಾನಗರ: ದೀಪಾವಳಿ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ವಿಶೇಷ ಪೂಜೆ ಪುನಸ್ಕಾರಗಳು ಜರಗಿದವು. ಗೋಪೂಜೆ, ವಾಹನ ಪೂಜೆ, ಬಲಿಯೇಂದ್ರ ಪೂಜೆಗಳನ್ನು ನೆರವೇರಿಸಲಾಯಿತು.

ಸೋಮವಾರ ದೀಪಾವಳಿ ಹಾಗೂ ಬಲಿಪಾಡ್ಯಮಿ ದಿನ. ಈ ಹಿನ್ನೆಲೆ ಯಲ್ಲಿ ವಿವಿಧ ದೇವಸ್ಥಾನಗಳಲ್ಲಿ ವಾಹನಪೂಜೆ, ಬಲಿಯೇಂದ್ರ ಪೂಜೆ, ಗೋಪೂಜೆಯನ್ನು ಈ ದಿನದಂದು ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಸ್ಥಾನಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜಾ ವಿಧಿಗಳಲ್ಲಿ ಪಾಲ್ಗೊಂಡರು. ವಾಹನಗಳನ್ನು ದೇವಸ್ಥಾನಗಳಿಗೆ ಕೊಂಡೊಯ್ದು ಪೂಜೆಯನ್ನು ನೆರವೇರಿ ಸಿದರು. ನಿತ್ಯಪೂಜೆಗಳೊಂದಿಗೆ ದೀಪಾವಳಿ ವಿಶೇಷ ಪೂಜೆಗಳು ನಡೆದವು. ಕೆಲವು ದೇವಸ್ಥಾನಗಳಲ್ಲಿ ಬಲಿಯೇಂದ್ರ ಪೂಜೆ ಮಂಗಳವಾರದಂದು ನೆರವೇರಲಿದೆ.

ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ 100ಕ್ಕೂ ಹೆಚ್ಚು ಗೋವುಗಳಿಗೆ ಗೋಪೂಜೆ ನಡೆಯಿತು. ಗೋವುಗಳಿಗೆ ಹೂಹಾರ ಹಾಕಿ, ಆರತಿ ಬೆಳಗಲಾಯಿತು. ರವಿವಾರ ರಾತ್ರಿ ದೇವಸ್ಥಾನದಲ್ಲಿ ಬಲಿಯೇಂದ್ರ ಪೂಜೆ ಜರಗಿತು. ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ರಾಮ್‌ ನಾಯಕ್‌, ಪ್ರೇಮಲತಾ, ಗೋವನಿತಾಶ್ರಯ ಟ್ರಸ್ಟಿನ ಎಲ್‌. ಶ್ರೀಧರ ಭಟ್‌, ಲಕ್ಷೀಶ ಯಡಿಯಾಲ್‌, ಪ್ರವೀಣ್‌ ಕುತ್ತಾರ್‌, ಪ್ರೇಮಲತಾ ಆಚಾರ್‌, ಮಂಗಳಾ, ಶಾರದಮ್ಮ ಭಾಗವಹಿಸಿದ್ದರು.

ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಗೋಪೂಜೆ, ವಾಹನ ಪೂಜೆ, ರಾತ್ರಿ ಬಲಿಯೇಂದ್ರ ಪೂಜೆ, ತುಳಸಿ ಪೂಜೆ ಜರಗಿತು. ಕದ್ರಿ ದೇವಸ್ಥಾನದಲ್ಲಿ ರಾತ್ರಿ ದೇವರ ಬಲಿ ಹೊರಟು ಕೆಳಗಿನ ಕಟ್ಟೆಯಲ್ಲಿ ಪೂಜಾವಿಧಿಗಳು ಜರಗಿದವು. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಧ್ಯಾಹ್ನ ಗೋಪೂಜೆ, ರಾತ್ರಿ ಬಲಿಯೇಂದ್ರ ಪೂಜೆ ಜರಗಿತು. ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ರವಿವಾರ ಬಲಿಯೇಂದ್ರ ಪೂಜೆ, ಮಹಾಪೂಜಾದಿಗಳು ಜರಗಿದವು. ರಥಬೀದಿ ಕಾಳಿಕಾಂಬಾ ಶ್ರೀ ವಿನಾಯಕ ದೇವಸ್ಥಾದಲ್ಲಿ ರಾತ್ರಿ ಗೋ-ಪೂಜೆ, ಬಲಿಯೇಂದ್ರ ಪೂಜೆ ನಡೆಯಿತು. ದೀಪಾವಳಿ ಹಿನ್ನೆಲೆಯಲ್ಲಿ ಪೊಳಲಿ ಮಾದುಕೋಡಿಯ ಕೊರಗಜ್ಜ ದೈವ ಸಾನಿಧ್ಯದ ಶ್ರೀಸಾಯಿ ಹೀಲಿಂಗ್‌ ಸೆಂಟರ್‌ ಆಶ್ರಯದಲ್ಲಿ ಕ್ಷೀರ ಅನ್ನ ಸೇವೆ ಹಾಗೂ ದೀಪಾರಾಧನೆ ನೆರವೇರಿತು. ನೂರಾರು ಭಕ್ತರು ಭಾಗವಹಿಸಿದ್ದರು.

ಬಪ್ಪನಾಡು ದೇವಸ್ಥಾನದಲ್ಲಿ ದೀಪಾವಳಿ ಪೂಜೆ
ಮೂಲ್ಕಿ: ನಗರದೆಲ್ಲೆಡೆ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಸೋಮವಾರದಂದು ಸಾರ್ವಜನಿಕರು ದೇಗುಲ ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮತ್ತು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ವಿಶೇಷ ಪೂಜೆ ಜರಗಿದವು. ದೇವಸ್ಥಾನದಲ್ಲಿ ಆಯುಧ ಪೂಜೆಯ ಪ್ರಯುಕ್ತವಾಗಿ ವಾಹನಗಳಿಗೆ ಪೂಜೆ ಮಾಡಿಸಿದರು.

ಟಾಪ್ ನ್ಯೂಸ್

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.