ಉಡುಪಿ ಅಪರಾಧ ಸುದ್ದಿಗಳು
Team Udayavani, Apr 3, 2019, 9:51 AM IST
ಅಕ್ರಮ ಮದ್ಯ ವಶ
ಕುಂದಾಪುರ: ಕಾವ್ರಾಡಿ ಮುಳ್ಳುಗುಡ್ಡೆಲ್ಲಿ ಮಾರುತಿ ಆಮ್ನಿಯಲ್ಲಿ ಮದ್ಯ ಕೊಂಡೊಯ್ಯುತ್ತಿದ್ದಾಗ ಕಂಡ್ಲೂರು ಪೊಲೀಸರು ದಾಳಿ ನಡೆಸಿ ಆರೋಪಿ ಯನ್ನು ಬಂಧಿಸಿದ್ದಾರೆ.ಯಡಿಯಾಳ್ ಕೊಲ್ಲತ್ತಿಮನೆ ಸುಧೀರ ಕುಮಾರ್ ಆರೋಪಿ, 2.430 ಲೀ. ಮದ್ಯ ಹಾಗೂ ಮಾರಾಟ ಮಾಡಿ ಸಂಗ್ರಹಿಸಿದ 1,880 ರೂ. ನಗದು ಹಾಗೂ ಆಮ್ನಿಯನ್ನು ವಶಪಡಿಸಿಕೊಂಡಿದ್ದಾರೆ.
ಮರಳು ಲಾರಿ ವಶ: ಓರ್ವನ ಬಂಧನ
ಉಡುಪಿ: ಪಡುಅಲೆವೂರಿ ನಲ್ಲಿ ಮಂಗಳವಾರ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಡಿಸಿಐಬಿ ಪೊಲೀಸ್ ನಿರೀಕ್ಷಕ ಸಿ. ಕಿರಣ್ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿ ±ಚಾಲಕ ಉಮೇಶ್ ಎಂಬಾತನನ್ನು ಬಂಧಿಸಿ ದ್ದಾರೆ. ಮಣಿಪಾಲ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ-ಜುಗಾರಿ: ಆರೋಪಿ ಬಂಧನ
ಉಡುಪಿ: ಹೊಸಾರು ಗ್ರಾಮದ ಭಗತ್ ನಗರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಹೊಸಾಡು ಗ್ರಾಮದ ರಾಘವೇಂದ್ರನನ್ನು ಎ. 2ರಂದು ಸೆನ್ ಪೊಲೀಸರು ಬಂಧಿಸಿದ್ದಾರೆ. ಈತ ಕೇಶವ ಶೆಟ್ಟಿಗಾರ್ ಸೂಚನೆ ಮೇರೆಗೆ ಜುಗಾರಿ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ