ದಾಖಲೆ ಇಲ್ಲದ 6.31 ಲಕ್ಷ ರೂ. ವಶ
Rs 6.31 lakh seized, record
Team Udayavani, Apr 3, 2019, 9:15 AM IST
ಮಡಿಕೇರಿ,: ಸೂಕ್ತ ದಾಖಲೆ ಇಲ್ಲದೆ ಜೀಪಿನಲ್ಲಿ ಸಾಗಾಟ ಮಾಡುತ್ತಿದ್ದ 6.31 ಲಕ್ಷ ರೂ. ನಗದನ್ನು ಮಂಗಳವಾರ ಕುಶಾಲನಗರದ ಕೊಪ್ಪ ಬಳಿ ಚುನಾವಣ ತಪಾಸಣ ಕೇಂದ್ರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಜೀಪಿನಲ್ಲಿದ್ದ ಜೀವನ್ ಮತ್ತು ಸಂತೋಷ್ ಎಂಬವರನ್ನು ವಿಚಾರಿಸಿದಾಗ, ತಾವು ಕೋಳಿ ಫಾರಂನಲ್ಲಿ ಸಿಬಂದಿಗಳಾಗಿದ್ದು ಬ್ಯಾಂಕಿಗೆ ಜಮಾ ಮಾಡಲು ಹಣ ಕೊಂಡೊಯ್ಯುತ್ತಿರುವುದಾಗಿಯೂ, ಸಮರ್ಪಕ ದಾಖಲೆ ಒದಗಿಸುವುದಾಗಿಯೂ ತಿಳಿಸಿದ್ದಾರೆ. ಸ್ಥಳಕ್ಕೆ ಉಪವಿಭಾಗಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗೋವಿಂದರಾಜು ಭೇಟಿ ನೀಡಿ ಪರಿಶೀಲಿಸಿದ್ದು, ಹಣವನ್ನು ಖಜಾನೆಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ