ಮಕ್ಕಳ ಬಿಸಿಯೂಟಕ್ಕೆ ಉಪ್ಪಡ್ ಪಚ್ಚಿರ್

ಹಲಸಿನ ಖಾದ್ಯದ ಸೂಪರ್ ಊಟ!

Team Udayavani, Aug 2, 2019, 8:11 PM IST

Uppad-Pacchir-2-8

ಉಪ್ಪಡ್ ಪಚ್ಚಿರ್ ಗಾಗಿ ಹಲಸಿನ ಸೋಳೆ ತೆಗೆಯುತ್ತಿರುವುದು.

ಎಡಪದವು: ಕುಪ್ಪೆಪದವು ಕಲ್ಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಡಿ.ಎಂ.ಸಿ. ಸದಸ್ಯರಿಂದ ಮಕ್ಕಳ ಬಿಸಿಯೂಟವನ್ನು ಇನ್ನಷ್ಟು ರುಚಿಕರವನ್ನಾಗಿಸಲು ಹಲಸಿನ ಸೊಳೆಗಳನ್ನು ಉಪ್ಪುನೀರಲ್ಲಿ ಹಾಕಿಡಲಾಗಿದೆ.

ಎಸ್‌.ಡಿ.ಎಂ.ಸಿ. ಸದಸ್ಯರು ಶಾಲಾ ಮುಖ್ಯ ಶಿಕ್ಷಕಿ ಮೇರಿ ವಾಝ್ ಹಾಗೂ ಸಹಶಿಕ್ಷಕರ ಸಹಕಾರದಿಂದ ಮಕ್ಕಳ ಜತೆ ಸೇರಿ ಹಲಸಿನ ಕಾಯಿಯ ಉಪ್ಪಡ್ ಪಚ್ಚಿರ್ ಹಾಕುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಎಸ್‌.ಡಿ.ಎಂ.ಸಿ. ಸದಸ್ಯರು ಊರಿನ ಹಲಸಿನ ಮರದಿಂದ ಹಲಸಿನ ಕಾಯಿಯನ್ನು ಹೊತ್ತು ತಂದು ಮಕ್ಕಳ ಜತೆ ಸೇರಿ ಅದರ ಸೊಳೆ, ಬೀಜ ತೆಗೆದು ಪ್ರತ್ಯೇಕಿಸಿದರು. ಸೊಳೆಯನ್ನು ಉಪ್ಪಿನಲ್ಲಿ ಹಾಕಿದರೆ, ಬೀಜವನ್ನು ಸಂಗ್ರಹಿಸಿಡಲಾಯಿತು.

ಆಷಾಢ ಮಾಸದ ತುಳುನಾಡಿನ ಪ್ರಸಿದ್ಧ ಪಲ್ಯವಾಗಿರುವ ಉಪ್ಪಡ್ ಪಚ್ಚಿರ್ ಮಕ್ಕಳ ಬಿಸಿಯೂಟವನ್ನು ಇನ್ನಷ್ಟು ರುಚಿಕಟ್ಟಾಗಿಸಲಿದೆ. ಇದರ ಬೀಜವನ್ನು ಸಂಬಾರ್‌ನಲ್ಲಿ ಬಳಸುವುದಾಗಿ ಸದಸ್ಯರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮಕ್ಕಳ ಬಿಸಿಯೂಟಕ್ಕೆ ತೊಗರಿಬೇಳೆಯ ತೋವೆ ಇದ್ದರೆ ಈ ಶಾಲೆಯ ಮಕ್ಕಳಿಗೆ ಹಲಸಿನ ಉಪ್ಪಡ್ ಪಚ್ಚಿರ್‌ ನ ಖಾದ್ಯ ದೊರಕಲಿದೆ. ಊರಿನ ಹಲಸಿನ ಮರಗಳಲ್ಲಿ ಬೆಳೆದು ಮಳೆಗಾಲದಲ್ಲಿ ಕೊಳೆತು ಹೋಗುವ ಹಲಸಿನ ಕಾಯಿಯನ್ನು ಈ ರೀತಿ ಬಳಕೆ ಮಾಡಿದರೆ ಮಕ್ಕಳ ಊಟ ರುಚಿಕಟ್ಟಾಗುವ ಜೊತೆಗೆ ಪೌಷ್ಠಿಕಾಂಶವೂ ದೊರಕುತ್ತದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.