ರಸ್ತೆ ಮಣ್ಣು ತೆರವುಗೊಳಿಸಲು ಆಗ್ರಹ
Team Udayavani, Aug 16, 2019, 2:49 PM IST
ಬದಿಯಡ್ಕ: ಚೆರ್ಕಳ- ಕಲ್ಲಡ್ಕ ಮಾರ್ಗದ ಕರಿಂಬಿಲ ರಸ್ತೆಗೆ ಬಿದ್ದಿರುವ ಮಣ್ಣನ್ನು ಶೀಘ್ರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಬದಿಯಡ್ಕ ಪಂಚಾಯತ್ನ ಬಿಜೆಪಿ ಪ್ರತಿನಿಧಿಗಳ ನೇತೃತ್ವದಲ್ಲಿ ಲೋಕೋಪಯೋಗಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಯಿತು.
ಜಿಲ್ಲಾ ಪಂಚಾಯತು ಸದಸ್ಯರಾದ ನ್ಯಾಯವಾದಿ ಕೆ.ಶ್ರೀಕಾಂತ್ ಮುಖ್ಯಸ್ಥಿಕೆಯಲ್ಲಿ ಆರಂಭವಾದ ಜನಪ್ರತಿನಿಧಿಗಳ ಮೆರವಣಿಗೆ ಕೆಡೆಂಜಿ ಜಂಕ್ಷನ್ನಿಂದ ಪ್ರಾರಂಭಿಸಿ ಲೋಕೋಪಯೋಗಿ ಕಚೇರಿಯವರೆಗೆ ನಡೆಯಿತು. ಜನಪ್ರತಿನಿಧಿಗಳಾದ ಅವಿನಾಶ್ ವಿ.ರೈ., ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಪ್ರಭು, ಡಿ.ಶಂಕರ, ಪುಷ್ಪಾ ಭಾಸ್ಕರನ್, ನೇತಾರರಾದ ಸುಧಾಮ ಗೋಸಾಡ, ಸುಕುಮಾರ ಕುದ್ರೆಪ್ಪಾಡಿ, ಹರೀಶ್ ಗೋಸಾಡ, ಪ್ರೇಮ ಕುಮಾರಿ ಮೊದಲಾದವರು ಉಪಸ್ಥಿತರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ