ಕಲಬುರಗಿ ವೃದ್ಧ ಸಾವನ್ನಪ್ಪಿದ್ದು ಕೊರೊನಾ ವೈರಸ್ಗೆ !ಕೊರೊನಾಗೆ ದೇಶದಲ್ಲಿ ಮೊದಲ ಬಲಿ
Team Udayavani, Mar 12, 2020, 10:49 PM IST
ಬೆಂಗಳೂರು: ಕಲಬುರಗಿಯಲ್ಲಿ ಸಾವನ್ನಪ್ಪಿದ್ದ 76 ವರ್ಷದ ವೃದ್ಧನಲ್ಲಿ ಕೊರೊನಾ ವೈರಸ್ ಇದ್ದದ್ದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದೆ.ಭಾರತದದಲ್ಲೇ ಕೊರೊನಾಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.
ದುಬೈನಿಂದ ಆಗಮಿಸಿದ್ದ ಈ ವೃದ್ಧ ಶಂಕಿತ ಕೊರೊನಾ ವೈರಸ್ನಿಂದಲೇ ಸಾವನ್ನಪ್ಪಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಸೂಕ್ತ ನಿಗಾವಹಿಸುವಂತೆ ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆಗೆ ರಾಜ್ಯ ಸರಕಾರ ಸುತ್ತೂಲೆ ಹೊರಡಿಸಿತ್ತು. ನಿನ್ನೆ ಸಂಜೆ ಆರೋಗ್ಯ ಸಚಿವರಿಗೆ ಇದ್ದ ಮಾಹಿತಿಯ ಅನುಸಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ವೃದ್ಧ ಮೃತಪಟ್ಟಿದ್ದು ಕೊರೊನಾ ರೋಗದಿಂದ ಅಲ್ಲ ಎಂದು ಹೇಳಿದ್ದಾರೆ. ಆದರೆ ಲ್ಯಾಬ್ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸುತ್ತೂಲೆಯಲ್ಲಿ ತಿಳಿಸಿತ್ತು. ಇಂದು ಲ್ಯಾಬ್ ರಿಪೋರ್ಟ್ ಲಭ್ಯವಾಗಿದ್ದು ಇವರು ಕೊರೊನಾ ಸೋಂಕಿಗೆ ಬಲಿಯಾದರು ಎಂದು ಅಧಿಕೃತವಾಗಿ ಘೋಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್