ಭಿಕ್ಷೆ ಬೇಡಿ ಪೊಳಲಿ ಕ್ಷೇತ್ರಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಕುಂದಾಪುರ ಮೂಲದ ಅಶ್ವತ್ಥಮ್ಮ
ಭಿಕ್ಷೆ ಬೇಡಿ ಶಬರಿಮಲೆಯ ಪಂಪಾ ಕ್ಷೇತ್ರಕ್ಕೂ ದೇಣಿಗೆ ನೀಡಿದ್ದರು.
Team Udayavani, Apr 23, 2022, 12:59 PM IST
ಬಂಟ್ವಾಳ, ಎ. 22: ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಹಲವು ದೇವಸ್ಥಾನಗಳಿಗೆ ದಾನ ನೀಡುತ್ತಿರುವ ಕುಂದಾಪುರ ಮೂಲದ ವೃದ್ಧೆ ಅಶ್ವತ್ಥಮ್ಮ ಶುಕ್ರವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ 1 ಲಕ್ಷ ರೂ.ಗಳನ್ನು ಅನ್ನದಾನಕ್ಕಾಗಿ ಸಮರ್ಪಿಸಿದರು.
ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಸಿಐಡಿ ಬಲೆಗೆ ಬಿದ್ದ ಕಿಂಗ್ ಪಿನ್ ಆರ್.ಡಿ ಪಾಟೀಲ್
ಕರಾವಳಿ ಭಾಗದ ದೇವಸ್ಥಾನಗಳ ಮುಂದೆ ಭಿಕ್ಷೆ ಬೇಡುವ ವೃತ್ತಿಯ ಈ ವೃದ್ಧೆ ಗಳಿಕೆಯ ಗರಿಷ್ಠ ಮೊತ್ತವನ್ನು ಈಗಾಗಲೇ ಅನೇಕ ದೇವಸ್ಥಾನಗಳಿಗೆ ಅನ್ನದಾನಕ್ಕಾಗಿ ನೀಡಿದ್ದಾರೆ. ಅಯ್ಯಪ್ಪ ಭಕ್ತೆಯಾಗಿರುವ ಅವರು ಅಯ್ಯಪ್ಪ ವ್ರತಧಾರಿಯಾಗಿಯೂ ಭಿಕ್ಷೆ ಬೇಡಿ ಶಬರಿಮಲೆಯ ಪಂಪಾ ಕ್ಷೇತ್ರಕ್ಕೂ ದೇಣಿಗೆ ನೀಡಿದ್ದರು.
ಪೊಳಲಿಯಲ್ಲಿ ಪ್ರಧಾನ ಅರ್ಚಕ ಪಿ. ಮಾಧವ ಭಟ್, ಕಾರ್ಯನಿರ್ವಹಣಾಧಿಕಾರಿ ಪಿ. ಜಯಮ್ಮ, ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ ನಾವಡ, ನಾಗೇಶ್ ರಾವ್, ನಾಗೇಶ್ ಪೊಳಲಿ, ನವೀನ್ ದೇಣಿಗೆ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ