ರಾಜ್ಯದಲ್ಲಿ 10ಸಾವಿರ ಡೆಂಗ್ಯೂ ಪ್ರಕರಣ ಪತ್ತೆ; ಬೆಂಗಳೂರು ನಂ. ವನ್


Team Udayavani, Sep 13, 2019, 5:00 PM IST

Dengue-Feaver

ಮಣಿಪಾಲ : ಮಳೆಗಾಲ ಬಂತೆಂದೆರೆ ಕಾಯಿಲೆಗಳ ಮಹಾಪರ್ವ ಆರಂಭವಾಗುತ್ತದೆ. ವಾತಾವರಣದಲ್ಲಿ  ಏರುಪೇರಿನ ಲಕ್ಷಣಗಳು ಸಾಮಾನ್ಯವಾದರೂ ಅದರ ಪ್ರಭಾವ ಮನುಷ್ಯನ ಆರೋಗ್ಯ ಮೇಲೆ ಭೀಕರವಾದದ್ದು. ಕೆಮ್ಮು- ನೆಗಡಿ, ಶೀತ ದಂತಹ ಸಣ್ಣ ಪುಟ್ಟ ಕಾಯಿಲೆಗಳು ರೋಗಿಗಳನ್ನು ಹೈರಾಣ ಮಾಡಿದ್ದರೆ, ಡೆಂಗ್ಯೂನಂತಹ ಮಹಾಮಾರಿ ಪ್ರಾಣಕ್ಕೆ ಕುತ್ತು ತರುತ್ತದೆ. ಈ ವರ್ಷ ಡೆಂಗ್ಯೂಗೆ ತುತ್ತಾದವರ ಸಂಖ್ಯೆ ಅಧಿಕವಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ.

ಈ ನಿಟ್ಟಿನಲ್ಲಿ ಕರ್ನಾಟದಲ್ಲಿ  ಎಷ್ಟು  ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ? ಯಾವ ಜಿಲ್ಲೆಯಲ್ಲಿ  ಹೆಚ್ಚಿದೆ? ಹರಡುವಿಕೆಗೆ ಕಾರಣಗಳೇನು ? ಈ ಎಲ್ಲಾ  ಅಂಕಿ-ಅಂಶಗಳು ಇಲ್ಲಿವೆ…

ಹತ್ತು ಸಾವಿರ ಪ್ರಕರಣಗಳು ಪತ್ತೆ:

ಹೌದು ಕಳೆದ ಬಾರಿಗೆ ಹೋಲಿಸಿದರೆ ಡೆಂಗ್ಯೂ ರೋಗ ಕಾಣಿಸಿಕೊಂಡವರ ಸಂಖ್ಯೆಯಲ್ಲಿ  ಶೇ. 138 ರಷ್ಟು  ಏರಿಕೆಯಾಗಿದ್ದು, ಎಂಟು ತಿಂಗಳಲ್ಲಿ  ಕರ್ನಾಟಕದೆಲ್ಲೆಡೆ ಸುಮಾರು  10.5 ಸಾವಿರ ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದಾರೆ.

ಶೇ. 61 ರಷ್ಟು ಏರಿಕೆ:

ರಾಜಧಾನಿ ಬೆಂಗಳೂರಿನಲ್ಲಿ  ಡೆಂಗ್ಯೂ ಜ್ವರಕ್ಕೆ ತುತ್ತಾದವರ ಸಂಖ್ಯೆ ಹೆಚ್ಚಿದ್ದು. ಕಳೆದ ಬಾರಿಗಿಂತ ಶೇ. 61 ರಷ್ಟು  ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಂಕಿ—ಅಂಶ ವಿವರಿಸಿದೆ.

6,515 ಪ್ರಕರಣಗಳು:

ಕೇವಲ ಬೆಂಗಳೂರು ನಗರದಲ್ಲಿಯೇ ಸುಮಾರು 6,515ರಷ್ಟು  ಜನರು ಈ ಮಹಾಮಾರಿ ಕಾಯಿಲೆಗೆ ತುತ್ತಾಗಿದ್ದಾರೆ.

ಸೆಪ್ಟೆಂಬರ್‌ 9ರವರೆಗೆ ಬೆಂಗಳೂರಿನಲ್ಲಿ  ಡೆಂಗ್ಯೂ ಜ್ವರಕ್ಕೆ ಬಲಿಯಾದವರ ಸಂಖ್ಯೆ ಆರು ಮಂದಿ .

2018 ನೇ ಸಾಲಿನಲ್ಲಿ  ಒಟ್ಟು  ರಾಜಧಾನಿಯಲ್ಲಿ 4(4.4) ಸಾವಿರ ಪ್ರಕರಣಗಳು ದಾಖಲಾಗಿದ್ದವು.

ದಕ್ಷಿಣ ಕರ್ನಾಟಕದಲ್ಲಿ  ಎಷ್ಟು ?

ಬೆಂಗಳೂರಿನ ನಂತರ ಹೆಚ್ಚು  ಪ್ರಕರಣಗಳು ಪತ್ತೆಯಾಗಿರುವುದು  ಕರಾವಳಿಯಲ್ಲಿ, ಈವರೆಗೆ 948 ಪ್ರಕರಣಗಳು ದಾಖಲಾಗಿದೆ.

ಹರಡುವ ರೀತಿ ಹೇಗೆ ?

ಸೊಳ್ಳೆಯಿಂದ ಈ ಕಾಯಿಲೆ ಹರಡುತ್ತಿದ್ದು, ಸೋಂಕಿನ ರೂಪ ಪಡೆದುಕೊಳ್ಳುತ್ತದೆ. ಸೊಳ್ಳೆ ಕಚ್ಚಿದ 5-7 ದಿವಸಗಳ ನಂತರ ಈ ರೋಗದ ಪ್ರಾಥಮಿಕ ಲಕ್ಷಣಗಳು ಕಂಡುಬರುತ್ತದೆ.

ತಡೆಗಟ್ಟುವಿಕೆ ಕ್ರಮಗಳು

ಮನೆಯೊಳಗೆ ಅಥವಾ ಮೇಲ್ಛಾವಣಿಯ ನೀರಿನ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ಪುನಃ ಭರ್ತಿ ಮಾಡಿ ಭದ್ರವಾದ ಮುಚ್ಚಳಿಕೆಯಿಂದ ಮುಚ್ಚಬೇಕು. ಮನೆಯ ಒಳಗೆ ಹಾಗೂ ಹೊರಗೆ ಯಾವುದೇ ಕಾರಣಕ್ಕೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಒಡೆದ ಬಾಟಲಿ, ಟಿನ್‌, ಟಯರು ಇತ್ಯಾದಿಗಳಲ್ಲಿ ನೀರು ಸಂಗ್ರಹ ವಾಗದಂತೆ ನೋಡಿಕೊಳ್ಳಬೇಕು. ವಾತಾವರಣ ಸ್ವಚ್ಛವಾಗಿರಬೇಕು ಆಗ ಇಂತಹ ಸಾಂಕ್ರಾಮಿಕ ರೋಗವನ್ನು  ತಡೆಗಟ್ಟಬಹುದು.

ಹೆಚ್ಚು ಪ್ರಕರಣ ದಾಖಲಾದ ರಾಜ್ಯಗಳು

ಕರ್ನಾಟಕ

ತಮಿಳು ನಾಡು

ತೆಲಂಗಾಣ

ಕೇರಳ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.