2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು… ಇಬ್ಬರು ಅಧಿಕಾರಿಗಳ ವಜಾ


Team Udayavani, Feb 6, 2023, 5:08 PM IST

ರಾತ್ರಿ ಬೆಳಗಾಗೋದ್ರೊಳಗೆ 2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು

ಪಾಟ್ನಾ: ರೈಲ್ವೆ ಇಂಜಿನ್ ಕಳ್ಳತನ, ಸೇತುವೆ ಕಳ್ಳತನ ಮಾಡಿರುವ ಪ್ರಕರಣ ಬಳಿಕ ಕಳ್ಳರು ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕಳವು ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ದೇಶದಲ್ಲಿ ಎಂತೆಂಥ ಚಾಲಾಕಿ ಕಳ್ಳರು ಇರುತ್ತಾರೆ ಎಂದರೆ ನಂಬಲೂ ಅಸಾಧ್ಯ, ಕಳ್ಳರ ಕೈಚಳಕ ಯಾವ ರೀತಿ ಇದೆ ನೋಡಿ ಪಟ್ನಾದಲ್ಲೊಂದು ಪ್ರದೇಶದಲ್ಲಿ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನು ರಾತ್ರಿ ಬೆಳಗಾಗುದ್ರೊಳಗೆ ಕಳ್ಳರು ಎಗರಿಸಿದ್ದಾರೆ ಎಂದರೆ ನಂಬುತ್ತೀರಾ… ನಂಬಲೇ ಬೇಕು.

ಅಂದಹಾಗೆ ಈ ಘಟನೆ ನಡೆದಿರೋದು ಪಾಟ್ನಾದ ಸಮಸ್ತಿಪುರ ರೈಲ್ವೆ ವಿಭಾಗದಲ್ಲಿ. ಕಳ್ಳರ ತಂಡ ಬರೋಬ್ಬರಿ ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕದ್ದು ಮಾರಾಟ ಮಾಡಿದ್ದಾರಂತೆ.

ಬೆಳಗಾಗುತ್ತಲೇ ರೈಲ್ವೆ ಟ್ರ್ಯಾಕ್ ಮಾಯವಾಗಿ ಬಯಲು ಭೂಮಿ ಮಾತ್ರ ಗೋಚರವಾಗಿದೆ, ಈ ವಿಚಾರವಾಗಿ ಸ್ಥಳೀಯರು ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದಾರೆ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಆ ಬಳಿಕ ಈ ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸೇರಿದ್ದಾರೆ ಎಂದುದು ಗೊತ್ತಾಗಿದೆ, ಅದರಂತೆ ಇಬ್ಬರು ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಸಮಸ್ತಿಪುರ ರೈಲ್ವೆ ಅಧಿಕಾರಿಗಳು ಪಾಂಡೋಲ್ ರೈಲ್ವೆ ನಿಲ್ದಾಣದಿಂದ ಲೋಹತ್ ರೈಲ್ವೆ ನಿಲ್ದಾಣದವರೆಗಿನ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದೊಯ್ದಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿ ಸಮಸ್ತಿಪುರ ರೈಲ್ವೆಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಈ ರೈಲ್ವೆ ಟ್ರ್ಯಾಕ್ ಈ ಪ್ರದೇಶದ ಸಕ್ಕರೆ ಕಾರ್ಖಾನೆಗೋಸ್ಕರ ನಿರ್ಮಿಸಲಾಗಿತ್ತು ಆದರೆ ಕಳೆದ ಕೆಲವು ವರ್ಷದ ಹಿಂದೆ ಈ ಕಾರ್ಖಾನೆ ಮುಚ್ಚಲಾಗಿದ್ದು ಅಂದಿನಿಂದ ಈ ಟ್ರ್ಯಾಕ್ ಉಪಯೋಗಕ್ಕೆ ಇಲ್ಲದಾಗಿತ್ತು, ಆ ಬಳಿಕ ರೈಲ್ವೆ ಟ್ರ್ಯಾಕ್ ಅನ್ನು ಸ್ಕ್ರಾಪ್ ಹಾಕುವ ವಿಚಾರದಲ್ಲಿ ಮಾತುಕತೆ ನಡೆಯುತ್ತಿರುವ ನಡುವೆ ಇಲ್ಲಿನ ಇಬ್ಬರು ಸಿಬ್ಬಂದಿಗಳು ಸೇರಿ ಬೇರೆಯವರಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಿಂದೂ-ಹಿಂದುತ್ವ ಒಂದೇ ನಾಣ್ಯದ ಎರಡು ಮುಖ : ವಿಪಕ್ಷಗಳ ವಿರುದ್ಧ ಸಿ.ಟಿ.ರವಿ ಕಿಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.