2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು… ಇಬ್ಬರು ಅಧಿಕಾರಿಗಳ ವಜಾ


Team Udayavani, Feb 6, 2023, 5:08 PM IST

ರಾತ್ರಿ ಬೆಳಗಾಗೋದ್ರೊಳಗೆ 2 ಕಿ.ಮೀ. ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದ ಖತರ್ನಾಕ್ ಕಳ್ಳರು

ಪಾಟ್ನಾ: ರೈಲ್ವೆ ಇಂಜಿನ್ ಕಳ್ಳತನ, ಸೇತುವೆ ಕಳ್ಳತನ ಮಾಡಿರುವ ಪ್ರಕರಣ ಬಳಿಕ ಕಳ್ಳರು ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕಳವು ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ದೇಶದಲ್ಲಿ ಎಂತೆಂಥ ಚಾಲಾಕಿ ಕಳ್ಳರು ಇರುತ್ತಾರೆ ಎಂದರೆ ನಂಬಲೂ ಅಸಾಧ್ಯ, ಕಳ್ಳರ ಕೈಚಳಕ ಯಾವ ರೀತಿ ಇದೆ ನೋಡಿ ಪಟ್ನಾದಲ್ಲೊಂದು ಪ್ರದೇಶದಲ್ಲಿ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನು ರಾತ್ರಿ ಬೆಳಗಾಗುದ್ರೊಳಗೆ ಕಳ್ಳರು ಎಗರಿಸಿದ್ದಾರೆ ಎಂದರೆ ನಂಬುತ್ತೀರಾ… ನಂಬಲೇ ಬೇಕು.

ಅಂದಹಾಗೆ ಈ ಘಟನೆ ನಡೆದಿರೋದು ಪಾಟ್ನಾದ ಸಮಸ್ತಿಪುರ ರೈಲ್ವೆ ವಿಭಾಗದಲ್ಲಿ. ಕಳ್ಳರ ತಂಡ ಬರೋಬ್ಬರಿ ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕ್ ಅನ್ನೇ ಕದ್ದು ಮಾರಾಟ ಮಾಡಿದ್ದಾರಂತೆ.

ಬೆಳಗಾಗುತ್ತಲೇ ರೈಲ್ವೆ ಟ್ರ್ಯಾಕ್ ಮಾಯವಾಗಿ ಬಯಲು ಭೂಮಿ ಮಾತ್ರ ಗೋಚರವಾಗಿದೆ, ಈ ವಿಚಾರವಾಗಿ ಸ್ಥಳೀಯರು ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದಾರೆ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಆ ಬಳಿಕ ಈ ಕಳವು ಪ್ರಕರಣದಲ್ಲಿ ಇಲ್ಲಿನ ರೈಲ್ವೆ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸೇರಿದ್ದಾರೆ ಎಂದುದು ಗೊತ್ತಾಗಿದೆ, ಅದರಂತೆ ಇಬ್ಬರು ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಸಮಸ್ತಿಪುರ ರೈಲ್ವೆ ಅಧಿಕಾರಿಗಳು ಪಾಂಡೋಲ್ ರೈಲ್ವೆ ನಿಲ್ದಾಣದಿಂದ ಲೋಹತ್ ರೈಲ್ವೆ ನಿಲ್ದಾಣದವರೆಗಿನ ಸುಮಾರು ಎರಡು ಕಿಲೋಮೀಟರ್ ಉದ್ದದ ರೈಲ್ವೆ ಟ್ರ್ಯಾಕನ್ನೇ ಕದ್ದೊಯ್ದಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿ ಸಮಸ್ತಿಪುರ ರೈಲ್ವೆಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಈ ರೈಲ್ವೆ ಟ್ರ್ಯಾಕ್ ಈ ಪ್ರದೇಶದ ಸಕ್ಕರೆ ಕಾರ್ಖಾನೆಗೋಸ್ಕರ ನಿರ್ಮಿಸಲಾಗಿತ್ತು ಆದರೆ ಕಳೆದ ಕೆಲವು ವರ್ಷದ ಹಿಂದೆ ಈ ಕಾರ್ಖಾನೆ ಮುಚ್ಚಲಾಗಿದ್ದು ಅಂದಿನಿಂದ ಈ ಟ್ರ್ಯಾಕ್ ಉಪಯೋಗಕ್ಕೆ ಇಲ್ಲದಾಗಿತ್ತು, ಆ ಬಳಿಕ ರೈಲ್ವೆ ಟ್ರ್ಯಾಕ್ ಅನ್ನು ಸ್ಕ್ರಾಪ್ ಹಾಕುವ ವಿಚಾರದಲ್ಲಿ ಮಾತುಕತೆ ನಡೆಯುತ್ತಿರುವ ನಡುವೆ ಇಲ್ಲಿನ ಇಬ್ಬರು ಸಿಬ್ಬಂದಿಗಳು ಸೇರಿ ಬೇರೆಯವರಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಿಂದೂ-ಹಿಂದುತ್ವ ಒಂದೇ ನಾಣ್ಯದ ಎರಡು ಮುಖ : ವಿಪಕ್ಷಗಳ ವಿರುದ್ಧ ಸಿ.ಟಿ.ರವಿ ಕಿಡಿ

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು