ಅದೃಷ್ಟ ಪರೀಕ್ಷೆಗೆ 237 ಅಭ್ಯರ್ಥಿ ಸಜ್ಜು
2ನೇ ಹಂತದ ಕಾದಾಟಕ್ಕೆ ಸಿದ್ಧವಾದ ಚುನಾವಣ ಕಣ
Team Udayavani, Apr 9, 2019, 9:10 AM IST
ಬೆಂಗಳೂರು/ಹುಬ್ಬಳ್ಳಿ: ಎರಡನೇ ಹಂತದ ಚುನಾವಣೆಗೆ ಉತ್ತರ ಕರ್ನಾಟಕ ಭಾಗದ 14 ಲೋಕಸಭೆ ಕ್ಷೇತ್ರಗಳಿಗೆ ಅಖಾಡ ಸಜ್ಜಾಗಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಕ್ರಮ ಬದ್ಧವಾಗಿದ್ದ 282 ನಾಮಪತ್ರಗಳ ಪೈಕಿ 45 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಅಂತಿಮವಾಗಿ 237 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಡುವೆ ನೇರ ಕದನ ಏರ್ಪಟ್ಟಿದೆ.
ಎರಡನೇ ಹಂತದ 14 ಕ್ಷೇತ್ರಗಳ ಪೈಕಿ ಬೆಳಗಾವಿಯಲ್ಲಿ ಅತೀ ಹೆಚ್ಚು 57 ಮತ್ತು ರಾಯಚೂರಿನಲ್ಲಿ ಅತೀ ಕಡಿಮೆ 5 ಮಂದಿ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಉಳಿದಂತೆ ಚಿಕ್ಕೋಡಿಯಲ್ಲಿ 11, ಬಾಗಲಕೋಟೆಯಲ್ಲಿ 14, ವಿಜಯಪುರ 12, ಕಲಬುರಗಿ 12, ಬೀದರ್ 22, ಕೊಪ್ಪಳ 14, ಬಳ್ಳಾರಿ 11, ಹಾವೇರಿ 10, ಧಾರವಾಡ 19, ಉತ್ತರ ಕನ್ನಡ 13, ದಾವಣಗೆರೆ 25 ಮತ್ತು ಶಿವಮೊಗ್ಗದಲ್ಲಿ 12 ಅಭ್ಯರ್ಥಿಗಳು ಇದ್ದಾರೆ.
ಈ ಹಂತದಲ್ಲಿ ಕಾಂಗ್ರೆಸ್ನ ಮಲ್ಲಿ ಕಾರ್ಜುನ ಖರ್ಗೆ, ಈಶ್ವರ ಖಂಡ್ರೆ, ವಿ.ಎಸ್. ಉಗ್ರಪ್ಪರಂಥ ಪ್ರಮುಖರು ಅದಷ್ಟ ಪರೀಕ್ಷೆಗೆ ಇಳಿದಿದ್ದರೆ, ಬಿಜೆಪಿಯಿಂದ ಕೇಂದ್ರ ಸಚಿವರಾದ ರಮೇಶ ಜಿಗಜಿಣಗಿ, ಅನಂತಕುಮಾರ ಹೆಗಡೆ, ಉಮೇಶ ಜಾಧವ ಮೊದಲಾದವರು ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ