ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ
Team Udayavani, Dec 4, 2021, 12:55 PM IST
ಮಂಗಳೂರು : ಶುಕ್ರವಾರ ಮುಂಜಾನೆ ಬಂಗ್ರಕೂಳೂರಿನಲ್ಲಿ ನಸುಕಿನ 4 ಗಂಟೆಯ ವೇಳೆ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಮಾರಕಾಯುಧಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕೋರ್ಪಿಯೋ ವಾಹನ ಕೆಎ 19 ಎಂಎ 5706 ಸಹಿತ ಆರೋಪಿಗಳಾದ ಮೊಹಮದ್ ಸಲೀಂ (32) , ಮೊಹಮದ್ ತಂಜಿಲ್ ((25) ಮೊಹಮದ್ ಇಕ್ಬಾಲ್ (23)ಎನ್ನುವವರನ್ನು ಬಂಧಿಸಿದ್ದಾರೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಡಿಸಿಪಿ ಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಮಾರ್ಗದರ್ಶನ, ಎಸಿಪಿ ಮಹೇಶ್ ಕುಮಾರ್ ಸಲಹೆಯಲ್ಲಿ ಮೂಡಬಿದಿರೆ ಮತ್ತು ಬಜ್ಪೆ ಠಾಣಾ ಸಿಬ್ಬಂದಿಗಳ ಸಹಕಾರದೊಂದಿಗೆ ನಡೆಸಲಾಗಿದೆ.
ಕದ್ದ 2 ದನಗಳು ಉಮೇಶ್ ಮಲರಾಯಸಾನ ಮತ್ತು 1 ದನ ಉದಯ ಶೆಟ್ಟಿ ಇವರದ್ದಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ