ಪದ್ಮ ಪ್ರಶಸ್ತಿಗೆ 3 ವೈದ್ಯರ ಹೆಸರು ಅಂತಿಮ : ಅರವಿಂದ ಕೇಜ್ರಿವಾಲ್
Team Udayavani, Aug 28, 2021, 9:30 PM IST
ನವ ದೆಹಲಿ : ಈ ಬಾರಿಯ ಪದ್ಮ ಪ್ರಶಸ್ತಿಗೆ ಮೂರು ವೈದ್ಯರ ಹೆಸರನ್ನು ಶಿಫಾರಸು ಮಾಡಲು ನವದೆಹಲಿ ಸರ್ಕಾರ ನಿರ್ಧರಿಸಿದೆ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದ ತಂಡವು ವೈದ್ಯರ ಹೆಸರನ್ನು ಅಂತಿಮಗೊಳಿಸಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ರಾಷ್ಟ್ರದಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದ್ದ ಐಎಲ್ ಬಿಎಸ್ ಆಸ್ಪತ್ರೆಯ ಉಪಕುಲಪತಿ ಡಾ.ಎಸ್ ಕೆ.ಸರಿನ್, ಎಲ್ ಎನ್ ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಮತ್ತು ಮ್ಯಾಕ್ಸ್ ಆಸ್ಪತ್ರೆಯ ಸಮೂಹ ನಿರ್ದೇಶಕ ಡಾ. ಸಂದೀಪ್ ಬುದ್ಧಿರಾಜ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ :ಮುಂದಿನ ದಿನಗಳಲ್ಲಿ ಕೆಎಚ್ಡಿಸಿ ನಿಗಮಕ್ಕೆ ಹೊಸ ಬೆಳಕು – ಸಿದ್ದು ಸವದಿ
ವೈದ್ಯರ ಹೆಸರನ್ನು ಮಾತ್ರವೇ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಜನರಿಗೆ ತಿಳಿಸಿದ್ದು, ಜನರಿಂದ ಹೆಸರನ್ನು ಕೇಳಿತ್ತು. 9427 ಜನರಿಂದ ಕೇಳಿಬಂದ 740 ವೈದ್ಯರ ಹೆಸರುಗಳಲ್ಲಿ ಈ ಮೂವರು ವೈದ್ಯರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ