ಹಿಂದೂ ವ್ಯಕ್ತಿಯಿಂದ 30 ದಿನಗಳ ರಂಜಾನ್‌ ಉಪವಾಸ, ಸಾಮೂಹಿಕ ಪ್ರಾರ್ಥನೆ!


Team Udayavani, Apr 23, 2023, 6:51 PM IST

kushtagi

ಕುಷ್ಟಗಿ: ಮುಸ್ಲಿಮರು ಪವಿತ್ರ ರಂಜಾನ ಮಾಸವನ್ನು ಆಚರಿಸಿದಂತೆ ಹಿಂದೂ ವ್ಯಕ್ತಿ ಮುಸ್ಲಿಮರಂತೆ ಉಪವಾಸ (ರೋಜಾ) ಆಚರಿಸಿರುವುದು ಬೆಳಕಿಗೆ ಬಂದಿದೆ.
ಕುಷ್ಟಗಿಯ ಪ್ರಸನ್ನಕುಮಾರ ಹಿರೇಮಠ ಅವರು ರಂಜಾನ್ ಮಾಸ ಆರಂಭವಾದಾಗಿನಿಂದ ರಂಜಾನ ಮಾಸದ ಕೊನೆಯ 30 ದಿನಗಳವರೆಗೆ ಉಪವಾಸ ತಪ್ಪದೇ ಆಚರಿಸಿದ್ದಾರೆ. 1994ರಿಂದ ಪ್ರತಿ ವರ್ಷ 11 ದಿನ ಹಾಗೂ 21 ದಿನ ರೋಜಾ ಮಾಡುತ್ತಿದ್ದ ಪ್ರಸನ್ನಕುಮಾರಈ ಬಾರಿ ಬರೋಬ್ಬರಿ 30 ದಿನಗಳವರೆಗೆ ಆಚರಿಸಿದ್ದಾರೆ. ಅಲ್ಲದೇ ರಂಜಾನ್ ಹಬ್ಬದಂದು ಈದ್ಗಾದಲ್ಲಿ ಮುಸ್ಲಿಂ ಸಮುದಾಯದವರೊಂದಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾನೆ.

ರಂಜಾನ ಮಾಸದಲ್ಲಿ ಪ್ರತಿ ನಿತ್ಯ ಸಂಜೆ ಜಾಮೀಯ ಮಸೀಧಿಗೆ ಹೋಗಿ ಮುಸ್ಲಿಂ ಸಮುದಾಯವರೊಂದಿಗೆ ಸಾಮೂಹಿಕ ಪ್ರಾರ್ಥನೆ ಬಳಿಕ, ಹಣ್ಣು, ಪಾನಕ ಲಘು ಉಪವಾಸ ಸೇವಿಸಿ ಉಪವಾಸ ಕೊನೆಗೊಳಿಸುತ್ತಿದ್ದ.

ಹಿಂದೂ, ಮುಸ್ಲಿಂ ಧರ್ಮಗಳ ಸಂಘರ್ಷದ ದಿನಮಾನದಲ್ಲಿ ಹಿಂದೂ ವ್ಯಕ್ತಿ ಸದ್ಯ ಬಿಜೆಪಿ ಕಾರ್ಯಕರ್ತನಾಗಿರುವ ಪ್ರಸನ್ನಕುಮಾರ ಹಿರೇಮಠ ಅವರು, ಜೀವಿತಾವಧಿಯವರೆಗೂ ಮುಸ್ಲಿಮರ ಪವಿತ್ರ ರಂಜಾನ ಮಾಸದಲ್ಲಿ ರೋಜಾ ಮಾಡುವುದು ಸಂಕಲ್ಪಿಸಿಕೊಂಡಿದ್ದಾರೆ.
———–
ರಂಜಾನ್‌ ಮಾಸದಲ್ಲಿ ಪ್ರತಿ ದಿನ ರೋಜಾದಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ನನ್ನ ಸಂಕಲ್ಪದಿಂದ ತಾಯಿಯ ಆರೋಗ್ಯ ಸುಧಾರಿಸಿದೆ. ನನ್ನ ದೈನಂದಿನ ವ್ಯವಹಾರ ಸುಧಾರಣೆ ನನ್ನಲ್ಲಿ ಸಂತೃಪ್ತ ಭಾವನೆ ಬಂದಿದೆ. ನನ್ನ ತಾಯಿ, ಪತ್ನಿ ಸಹಕರಿಸಿ, ಪ್ರೋತ್ಸಾಹಿಸಿದರಲ್ಲದೇ, ಮನೆಯಲ್ಲಿ ಖುಷಿಯ ವಾತವರಣ ಇದೆ. ಇದಕ್ಕಿಂತ ಮಿಗಿಲಾಗಿ ಹಿಂದು-ಮುಸ್ಲಿಂ ಸೌಹಾರ್ಧಯುತಕ್ಕೆ ನನ್ನ ಕೈಲಾದ ಮಟ್ಟಿಗೆ ಅಳಿಲು ಸೇವೆ ಸಲ್ಲಿಸುತ್ತಿರುವೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.