ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್ ರೆಮಿಡಿಸಿವರ್ ಹಂಚಿಕೆ: ಡಿಸಿಎಂ ಅಶ್ವತ್ಥನಾರಾಯಣ
Team Udayavani, May 16, 2021, 10:13 PM IST
ಬೆಂಗಳೂರು: ರೆಮಿಡಿಸಿವಿರ್ ಇಂಜೆಕ್ಷನ್ ಕೊರತೆ ಬಹುತೇಕ ನೀಗುತ್ತಿದ್ದು, ರಾಜ್ಯಕ್ಕೆ ಮುಂದಿನ ಒಂದು ವಾರಕ್ಕೆ ಅಗತ್ಯವಾದ 4.25 ಲಕ್ಷ ಡೋಸ್ ಹಂಚಿಕೆಯಾಗಿದೆ ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಹೇಳಿಕೆ ನೀಡಿರುವ ಅವರು, “ಮೇ 23ರವರೆಗೆ ಆಗುವಷ್ಟು ರೆಮಿಡಿಸಿವಿರ್ ರಾಜ್ಯಕ್ಕೆ ಲಭ್ಯವಾಗಿದೆ. ಇಡೀ ದೇಶದಲ್ಲೇ ಅತಿಹೆಚ್ಚು ರೆಮಿಡಿಸಿವರ್ ನಮ್ಮ ರಾಜ್ಯಕ್ಕೇ ಹಂಚಿಕೆಯಾಗಿದೆ” ಎಂದಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೇ ಈ ಮಾಹಿತಿ ನೀಡಿದ್ದು ಇದಕ್ಕೆ ಕೇಂದ್ರ ಸರ್ಕಾರವನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ :ಕೊಪ್ಪಳದಲ್ಲಿ 5 ದಿನ ಸಂಪೂರ್ಣ ಲಾಕ್ಡೌನ್ : ಹಳ್ಳಿಗಳಲ್ಲಿ ಡಂಗೂರ ಸಾರಿ ಜಾಗೃತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ
CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ
German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
8 ಹೊಸ ಡಿಪ್ಲೋಮಾ ಕೋರ್ಸ್ಗೆ ಎಂಜಿನಿಯರಿಂಗ್ ಪ್ರವೇಶ
K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ