ಮಳೆ, ಪ್ರವಾಹ ಹಾನಿ; ಪರಿಹಾರಕ್ಕೆ 5 ಸಾವಿರ ಕೋಟಿ ನೆರವು ಬೇಕಿದೆ; ಬಿಎಸ್ ವೈ
Team Udayavani, Aug 8, 2019, 4:01 PM IST
ಬೆಳಗಾವಿ: ಇನ್ನೂ ಮೂರು ದಿನಗಳ ಕಾಲ ಜಿಲ್ಲೆಯಲ್ಲಿಯೇ ಇದ್ದು ಪರಿಸ್ಥಿತಿ ಅವಲೋಕಿಸುತ್ತೇನೆ. ಸಂತ್ರಸ್ತರಿಗೆ ಪರಿಹಾರನೀಡಲು ಸುಮಾರು 5000 ಸಾವಿರ ಕೋಟಿ ರೂಪಾಯಿ ನೆರವು ಬೇಕಿದೆ. ಈ ಸಂದರ್ಭದಲ್ಲಿ ದಾನಿಗಳು ದಯವಿಟ್ಟು ಸಹಕಾರ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಗರುವಾರ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಹಾರ ಶಿಬಿರಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಂತ್ರಸ್ತರಿಗೆ ಮನೆ ಸೇರಿದಂತೆ ಪರಿಹಾರ ನೀಡಲು ಸರಕಾರ ಸಿದ್ದವಿರುವುದಾಗಿ ತಿಳಿಸಿದರು.
ಪರಿಹಾರ ಕಾರ್ಯಕ್ಕೆ ಯಾವುದೇ ಕೊರತೆ ಇಲ್ಲ. ಪ್ರವಾಹದಲ್ಲಿ ಸಿಲುಕಿರುವ ಎಲ್ಲಾ ಸಂತ್ರಸ್ತರನ್ನು ರಕ್ಷಿಸುತ್ತೇವೆ. ರಕ್ಷಣೆಗಾಗಿ ಹೆಲಿಕಾಪ್ಟರ್, ಬೋಟ್ ವ್ಯವಸ್ಥೆ ಮಾಡಲು ಸಿದ್ದ ಎಂದರು.
ಮಳೆ, ಪ್ರವಾಹದಿಂದ ಸಂಭವಿಸಿದ ಹಾನಿಯಿಂದಾಗಿ ಸುಮಾರು 30 ಸಾವಿರ ಮನೆಗಳನ್ನು ಕಟ್ಟಬೇಕಾಗಿದೆ. ನಾನು ಇನ್ಫೋಸಿಸ್ ನ ಸುಧಾಮೂರ್ತಿಯವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…