ಅವಿಭಜಿತ ಕುಂದಾಪುರ ತಾ.: 69 ಕೆರೆಗಳಿಗೆ ಮರುಜೀವ

ಕುಂದಾಪುರ 48 ಕೆರೆ, ಬೈಂದೂರು 21 ಕೆರೆ ಅಭಿವೃದ್ಧಿ ಆಲೂರು, ಹೇರೂರು ಗ್ರಾ.ಪಂ.ಗಳಿಂದ ಗರಿಷ್ಠ ಸಾಧನೆ

Team Udayavani, Feb 8, 2023, 9:50 AM IST

ponds

ಕುಂದಾಪುರ: ಗ್ರಾಮೀಣ ಜನರ ಜೀವನೋಪಾಯಕ್ಕಾಗಿ ವರದಾನವಾಗಿರುವ ನರೇಗಾ ಯೋಜನೆಯು, ಇದೇ ಗ್ರಾಮಾಂತರ ಪ್ರದೇಶಗಳ ಜೀವನಾಡಿಯಾಗಿರುವ ಹತ್ತಾರು ಕೆರೆಗಳಿಗೆ ಕಾಯಕಲ್ಪ ನೀಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. 2022ನೇ ಸಾಲಿನಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ 69 ಕೆರೆಗಳ ಪುನಶ್ಚೇತನಗೊಳಿಸಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಕಳೆದ ವರ್ಷವಿವಿಧ ಗ್ರಾಮಗಳ ಒಟ್ಟು 48 ಕೆರೆಗಳನ್ನು
ಹಾಗೂ ಬೈಂದೂರು ತಾಲೂಕಿನ 21 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2021 ರಲ್ಲಿ ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಒಟ್ಟು 82 ಕೆರೆಗಳಿಗೆ ಮರುಜೀವ ನೀಡಲಾಗಿದೆ.

ಕುಂದಾಪುರ ತಾ: 48 ಕೆರೆ ಕುಂದಾಪುರ ತಾಲೂಕಿನ ಆಲೂರಲ್ಲಿ ಗರಿಷ್ಠ 8 ಕೆರೆ ಅಭಿವೃದ್ಧಿಪಡಿಸಿದ್ದು, ಹಕ್ಲಾಡಿ 6, ಬೀಜಾಡಿ, ಕಟ್‌ಬೆಲ್ತೂರು ತಲಾ 4, ಕಾಳಾವರ, ಬಳ್ಕೂರು ತಲಾ 3, ವಂಡ್ಸೆ 2, ತಲ್ಲೂರು, ಹೆಮ್ಮಾಡಿ, 74 ಉಳ್ಳೂರು, ಆನಗಳ್ಳಿ, ಗುಜ್ಜಾಡಿ, ಚಿತ್ತೂರು, ಗೋಪಾಡಿ, ಹಾಲಾಡಿ, ಹಂಗಳೂರು, ಹಾರ್ದಳ್ಳಿ – ಮಂಡಳ್ಳಿ, ಹೊಂಬಾಡಿ- ಮಂಡಾಡಿ, ಹಟ್ಟಿಯಂಗಡಿ, ಹೆಮ್ಮಾಡಿ, ಹೆಂಗವಳ್ಳಿ, ಕಂದಾವರ, ಕೆದೂರು, ಕುಂಭಾಶಿ, ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆ ಸೇರಿದಂತೆ ಒಟ್ಟು 48 ಕೆರೆಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ ಮರುಜೀವ ನೀಡಲಾಗಿದೆ.

ಬೈಂದೂರು ತಾ: 21 ಕೆರೆ ಬೈಂದೂರು ತಾಲೂಕಿನ ಹೇರೂರಲ್ಲಿ ಗರಿಷ್ಠ 7 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ನಾಡ-4, ನಾವುಂದ -3,
ಶಿರೂರು 2, ಬಿಜೂರು, ಉಪ್ಪುಂದ, ಮರವಂತೆ, ಕೊಲ್ಲೂರು, ಕೆರ್ಗಾಲು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆ ಸೇರಿದಂತೆ ಒಟ್ಟು 21 ಕೆರೆಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ ಮರುಜೀವ ನೀಡಲಾಗಿದೆ.

ಗ್ರಾ.ಪಂ.ಗಳಿಗೆ ಸೂಚನೆ
ನರೇಗಾದಡಿ ಬೈಂದೂರು ತಾಲೂಕಿನಲ್ಲಿ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆ ಮಾತ್ರವಲ್ಲದೆ ನದಿ ಹೂಳೆತ್ತುವ ಕಾರ್ಯ, ಮಳೆ ನೀರು ಕೊಯ್ಲುಗಳನ್ನು ಅಳವಡಿಸಲಾಗಿದೆ. ಇದರಿಂದ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗೂ ಸಹಾಯವಾಗಲಿದೆ. ಮಳೆಗಾಲದವರೆಗೆ ಗರಿಷ್ಠ ಕೆರೆಗಳನ್ನು ಅಭಿವೃದ್ಧಿಪಡಿಸಲು ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗಿದೆ.
ಭಾರತಿ, ಕಾರ್ಯನಿರ್ವಹಣಾಧಿಕಾರಿ, ಬೈಂದೂರು ತಾ.ಪಂ.

 

40 ಸಾವಿರ ಮಾನವ ದಿನ ಸೃಜನೆ

ಉಭಯ ತಾಲೂಕಿನಲ್ಲಿ ಈ 69 ಕೆರೆಗಳ ಪುನಶ್ಚೇತನಕ್ಕಾಗಿ ಒಟ್ಟಾರೆ 40,990 ಮಾನವ ದಿನಗಳ ಸೃಜನೆ ಮಾಡಲಾಗಿದೆ. ಈ ಪೈಕಿ ಕುಂದಾಪುರದಲ್ಲಿ 31,014 ಮಾನವ ದಿನಗಳು ಹಾಗೂ ಬೈಂದೂರಲ್ಲಿ 9,976 ಮಾನವ ದಿನಗಳ ಸೃಜನೆ ಗುರಿ ಸಾಧಿಸಲಾಗಿದೆ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.