ಎತ್ತಿನ ಗಾಡಿ ತೊಳೆಯಲು ಹೋದ ಬಾಲಕ ನೀರುಪಾಲು: ಶವ ಪತ್ತೆ
Team Udayavani, May 6, 2022, 12:35 PM IST
ಕೊಳ್ಳೇಗಾಲ: ತಂದೆಯೊಡನೆ ಎತ್ತಿನ ಗಾಡಿ ತೊಳೆಯಲು ನದಿಗೆ ತೆರಳಿ ನೀರು ಪಾಲಗಿದ್ದ ಬಾಲಕನ ಶವ ಶುಕ್ರವಾರ ಪತ್ತೆಯಾಗಿದೆ.
ಗ್ರಾಮದ ಬಸವರಾಜು ಎಂಬುವರ ಪುತ್ರ ಮನು (14) ಮೃತ ದುರ್ದೈವಿ.
ಈತ ಇಂದು ಬೆಳಿಗ್ಗೆ ಎತ್ತಿನಗಾಡಿ ತೊಳೆಯಲು ತಂದೆಯೊಡನೆ ತೆರಳಿದ್ದ. ಈ ವೇಳೆ ಎತ್ತಿನ ಗಾಡಿ ನದಿಗೆ ಇಳಿಸುವಾಗ ಎತ್ತಿನಗಾಡಿ ಮುಗುಚಿ ಬಾಲಕ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ.
ಇದನ್ನೂ ಓದಿ:ಪತ್ನಿ, ಮಕ್ಕಳನ್ನು ಸ್ಫೋಟಿಸಿ ಕೊಂದ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ!
ಪೊಲೀಸರು ಸ್ಥಳೀಯರ ನೆರವಿನಿಂದ 5 ಗಂಟೆಗೂ ಹೆಚ್ಚು ಕಾಲ ಕಾರ್ಯಚರಣೆ ನಡೆಸಿ, ಮೃತ ದೇಹ ಪತ್ತೆ ಹಚ್ಚಿದ್ದಾರೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಪೋಷಕರಿಗೆ ಒಪ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ