ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುವ ಆಯವ್ಯಯ


Team Udayavani, Feb 1, 2020, 7:45 PM IST

education

ಕೇಂದ್ರ ಸರ್ಕಾರ ಮಂಡಿಸದ ಆಯವ್ಯಯ ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ಮತ್ತಷ್ಟು ವೇಗವರ್ಧಿಸುವುದಲ್ಲದೆ ಶಿಕ್ಷಣವನ್ನು ಪೂರ್ಣವಾಗಿ ಖಾಸಗೀಕರಣಕ್ಕೆ ತೆರೆದಿಡುತ್ತದೆ. ಆಯವ್ಯದಲ್ಲಿ ಶಿಕ್ಷಣಕ್ಕೆ ಒಟ್ಟು 99,300 ಕೋಟಿಗಳನ್ನು ಒದಗಿಸಿದ್ದು ಕಳೆದ ಬಾರಿಗೆ ಹೋಲಿಸಿ ನೋಡಿದರೆ ಅತ್ಯಲ್ಪ, ಅಂದರೆ 5453 ಕೋಟಿ ಹೆಚ್ಚಳ ಕಂಡಿದೆ. ಶೇಕಡವಾರು ಹೆಚ್ಚಳ ಕೇವಲ 5.8 .

ಅತ್ಯಂತ ಅಪಾಯಕಾರಿ ಬೆಳವಣಿಗೆಯೆಂದರೆ ಶಿಕ್ಷಣಕ್ಕೆ ಹೊರಗಿನಿಂದ ಸಾಲ ಪಡೆಯುವ ಮತ್ತು ವಿದೇಶಿ ನೇರ ಬಂಡವಾಳವನ್ನು ಆಹ್ವಾನಿಸುವ ಪ್ರಸ್ತಾವನೆ . ಶಿಕ್ಷಣ ಕ್ಷೇತ್ರಕ್ಕೆ ಹಣ ಹೂಡಿಕೆ ದೇಶದ ಆದ್ಯತೆಯಲ್ಲವೆಂಬ ಸಂದೇಶವನ್ನು ಕೇಂದ್ರ ಸರ್ಕಾರ ಈ ಆಯವ್ಯಯದ ಮೂಲಕ ರುಜುವಾತು ಪಡಿಸಿದೆ. ಜಗತ್ತಿನಲ್ಲಿ ಯಾವ ರಾಷ್ಟ್ರವು ಹೊರಗಿನಿಂದ ಸಾಲ ಪಡೆದು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಿದ ಉದಾಹರಣೆಗಳಿಲ್ಲ .

ನಿನ್ನೆಯಷ್ಟೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆ 2019 -20 ರ ಅನ್ವಯ ಪ್ರಾಥಮಿಕ ಹಂತದಲ್ಲಿ ಸರ್ಕಾರ ಶಿಕ್ಷಣಕ್ಕೆ ಸರಾಸರಿ ವಾರ್ಷಿಕವಾಗಿ 1253 ರೂಗಳನ್ನು ಖರ್ಚು ಮಾಡುತ್ತಿದ್ದು ಅದೇ ಖಾಸಗಿ ಶಾಲೆಯಲ್ಲಿ ವಾರ್ಷಿಕ ಸರಾಸರಿ ವೆಚ್ಚ 12,889 ರೂಗಳು. ಇಂಥಹ ಪರಿಸ್ಥಿತಿಯಲ್ಲಿ ಈಗ ಆಯವ್ಯದಲ್ಲಿ ಮೀಸಲಿಟ್ಟಿರುವ ಹಣವನ್ನು ನೋಡಿದರೆ ‘ ಆನೆಗೆ ಮೂರು ಕಾಸು ಮಜ್ಜಿಗೆ’ ಎಂಬಂತಾಗಿದೆ.

ಒಟ್ಟಾರೆ , ಈ ಆಯವ್ಯಯ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ವಿದೇಶಿ ಸಾಲ ಪಡೆಯುವ ಪ್ರಸ್ತಾವನೆ, ಅವಕಾಶ ವಂಚಿತ ಸಮುದಾಯಕ್ಕೆ ನೇರ ಆನ್-ಲೈನ್ ಉನ್ನತ ಶಿಕ್ಷಣ,ವಿದೇಶಿ ನೇರ ಬಂಡವಾಳ ಹಾಗು ಸಾರ್ವಜನಿಕ -ಖಾಸಗಿ ಸಹಭಾಗಿತ್ವದ ಮೂಲಕ ಶಿಕ್ಷಣವನ್ನು ಪೂರ್ಣವಾಗಿ ಮುಕ್ತ ಮಾರುಕಟ್ಟೆಗೆ ತೆರೆದಿಡುವ ನೀಲಿ ನಕಾಶೆಯಂತಿದೆ .ಇದು ಧೀರ್ಘಕಾಲದಲ್ಲಿ ಸಾಮಾಜಿಕ , ಆರ್ಥಿಕ ಮತ್ತು ದೇಶೀ ಸಂಸ್ಕೃತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರ

– ನಿರಂಜನಾರಾಧ್ಯ .ವಿ.ಪಿ
ಸೀನಿಯರ್ ಫೆಲೋ ಮಗು ಮತ್ತು ಕಾನೂನು ಕೇಂದ್ರ
ರಾಷ್ಟ್ರೀಯ ಕಾನೂನು ಶಾಲೆ

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.