ಜ್ಯೋತಿಷಿ ಮಾತು ನಂಬಿ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಂದ ಪಾಪಿ ತಂದೆ
Team Udayavani, Jun 19, 2019, 2:29 PM IST
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯ ಮಾತು ನಂಬಿ ಒಂದೂವರೆ ತಿಂಗಳ ಹಸುಗೂಸನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಬೂಚೇನಹಳ್ಳಿ ಕಾವಲ್ ನಲ್ಲಿ ನಡೆದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಕಂದಮ್ಮನನ್ನು ಮಗುವಿನ ತಂದೆ ಮಂಜುನಾಥ್ ( 27) ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಮಗುವಿನ ತಾಯಿ ಇಲ್ಲದ ವೇಳೆ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ