ಹಣ ಕಂಡ್ರೆ ಬಾಯಿಬಿಡುವ ಕಿಮ್‌!  ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್‌ ಮಾಹಿತಿ

ಡ್ರಗ್‌, ಶಸ್ತ್ರಾಸ್ತ್ರ, ಮಾನವ ಕಳ್ಳಸಾಗಣೆಯೇ ಅರ್ಥ ಮೂಲ 

Team Udayavani, Oct 11, 2021, 10:45 PM IST

ಹಣ ಕಂಡ್ರೆ ಬಾಯಿಬಿಡುವ ಕಿಮ್‌!  ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್‌ ಮಾಹಿತಿ

ಪ್ಯಾಂಗ್ಯಾಂಗ್‌: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ನ ಆಡಳಿತ, ಹಣಕ್ಕಾಗಿ ನಡೆಸುವ ಕೃತ್ಯಗಳು, ಹತ್ಯೆಯಿಂದ ಹಿಡಿದು ಡ್ರಗ್‌ ಡೀಲ್‌ಗ‌ಳವರೆಗೆ ಹಲವು ಪ್ರಮುಖ ವಿಚಾರಗಳನ್ನು ಅಲ್ಲಿನ ಪ್ರಮುಖ ಸೇನಾ ಕಮಾಂಡರ್‌ ಒಬ್ಬರು ಬಹಿರಂಗಪಡಿಸಿದ್ದಾರೆ.

ಕಿಮ್‌ ಜಾಂಗ್‌ನ “ಕಣ್ಣು, ಕಿವಿ ಮತ್ತು ಮೆದುಳು’ ಎಂದೇ ಬಿಂಬಿಸಲಾದ ಬೇಹುಗಾರಿಕಾ ಸಂಸ್ಥೆಯಲ್ಲಿ 30 ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಸೇನಾ ಕಮಾಂಡರ್‌, ಬಿಬಿಸಿಗೆ ನೀಡಿರುವ ಸಂದರ್ಶನದಲ್ಲಿ ಈ ವಿಚಾರ ಬಾಯಿಬಿಟ್ಟಿದ್ದಾರೆ.

“ಕಿಮ್‌ ಜಾಂಗ್‌ನ ಆದೇಶದ ಮೇರೆಗೆ ನಾವು ಆಡಳಿತದ ಹಲವು ರಹಸ್ಯಗಳನ್ನು ಸೋರಿಕೆಯಾಗದಂತೆ ರಕ್ಷಿಸಿದ್ದೇವೆ, ಕೊಲೆಗಳ ಮೇಲೆ ಕೊಲೆಗಳನ್ನು ಮಾಡಿದ್ದೇವೆ, ಹಣಕ್ಕಾಗಿ ಅಕ್ರಮ ಮಾದಕದ್ರವ್ಯಗಳ ಪ್ರಯೋಗಾಲಯಗಳನ್ನೇ ತೆರೆದಿದ್ದೇವೆ. ಸರ್ವಾಧಿಕಾರಿ ಕಿಮ್‌ಗೆ ಯಾವ ಮೂಲದಿಂದ, ಹೇಗಾದರೂ ಸರಿಯೇ ಹಣವೊಂದು ಬಂದರೆ ಸಾಕು ಎಂಬ ಯೋಚನೆಯಿದೆ. ಅದಕ್ಕಾಗಿ ಆತ ಏನು ಮಾಡಲಿಕ್ಕೂ ಹೇಸುವುದಿಲ್ಲ. ಅಕ್ರಮ ಡ್ರಗ್‌ಗಳ ತಯಾರಿಕೆ ಮತ್ತು ಮಾರಾಟ, ನಕಲಿ ಗೃಹೋಪಯೋಗಿ ವಸ್ತುಗಳ ಉತ್ಪಾದನೆ ಮತ್ತು ಮಾರಾಟ, ಮಾನವ ಕಳ್ಳಸಾಗಣೆ, ಶಸ್ತ್ರಾಸ್ತ್ರ ಕಳ್ಳಸಾಗಣೆ, ವನ್ಯಜೀವಿಗಳ ಕಳ್ಳಸಾಗಣೆ, ನಕಲಿ ನೋಟು ಮುದ್ರಣ, ಭಯೋತ್ಪಾದನೆಯಂಥ ಚಟುವಟಿಕೆಗಳನ್ನು ಹಣಕ್ಕಾಗಿ ನಡೆಸಲಾಗುತ್ತಿದೆ’ ಎಂದೂ ಸೇನಾ ಕಮಾಂಡರ್‌ ಹೇಳಿದ್ದಾರೆ.

ಇದನ್ನೂ ಓದಿ :“ಖಾನ್‍” ಎನ್ನುವ ಕಾರಣಕ್ಕೆ ಆರ್ಯನ್ ಟಾರ್ಗೆಟ್” ಹೇಳಿಕೆ | ಮುಫ್ತಿ ವಿರುದ್ಧ ದೂರು ದಾಖಲು

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.