ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ದಾಳಿ: APMC ಅಧಿಕಾರಿಯ ಬಂಧನ


Team Udayavani, Dec 1, 2020, 6:16 PM IST

ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ದಾಳಿ: APMC ಅಧಿಕಾರಿಯ ಬಂಧನ

ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.

ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಡೆಂಟ್ ಆಗಿರುವ ಸಾಮ್ಯಾ ನಾಯ್ಕ ಬಂಧಿತರು. ವ್ಯಕ್ತಿಯೊಬ್ಬರಿಂದ ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದನ್ನೂ ಓದಿ:ವಾಟ್ಸಾಪ್ ಹೇಗೆ ಹ್ಯಾಕ್ ಆಗುತ್ತದೆ ಗೊತ್ತಾ? ಏನಿದು ನಿಗೂಢ OTP ಸ್ಕ್ಯಾಮ್…

ಸಾಮ‍್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆಯಲಾಗಿದ್ದು ಎಸಿಬಿ ಅಧಿಕಾರಿಗಳಿಂದ ವಿಚಾರಣೆ ನಡೆಯುತ್ತಿದೆ. ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್ ಪೆಕ್ಟರ್ ಎನ್.ವೀರೇಂದ್ರ, ಸಿಬ್ಬಂದಿಗಳಾದ ಕೆ.ವಸಂತ, ನಾಗರಾಜ್, ರಘು ನಾಯ್ಕ, ಸುರೇಂದ್ರ, ಶ್ರೀನಿವಾಸ್, ಹರೀಶ್ ತಂಡದಲ್ಲಿದ್ದರು.

ಟಾಪ್ ನ್ಯೂಸ್

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-9

ಬೊಂಬೆನಗರಿಯಲ್ಲಿ ಕೈ ಅಭ್ಯರ್ಥಿ ಕಗ್ಗಂಟು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.