ಕೊಡಾಜೆ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ; ಪೊಲೀಸ್ ಗಂಭೀರ
Team Udayavani, Mar 29, 2022, 1:33 PM IST
ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಹೆಡ್ ಕಾನ್ಸ್ಟೇಬಲ್ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ಮಂಗಳವಾರ ನಡೆದಿದೆ.
ಬೈಕ್ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಪುತ್ರಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ನಿಂತಿದ್ದ ಬಸ್ಸಿನಡಿಗೆ ನುಗ್ಗಿದ ಬೈಕ್: ತಂದೆ ಮಗನಿಗೆ ಗಾಯ
ಗಂಭೀರ ಗಾಯಗೊಂಡ ಧರ್ಣಪ್ಪ ಗೌಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ