ಕೊಡಗು ಜಿಲ್ಲೆಯಲ್ಲಿ ಆರ್ಟಿಸಿ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಆರ್. ಅಶೋಕ್
Team Udayavani, Dec 22, 2021, 10:00 PM IST
ಬೆಳಗಾವಿ: ಕೊಡಗು ಜಿಲ್ಲೆಯಲ್ಲಿ ಬಹು ವಾರ್ಷಿಕ ಬೆಳೆಗಳಾದ ಕಾಫಿ, ಕರಿಮೆಣಸು ಪ್ರಮುಖವಾಗಿದ್ದು, ಮೂರು ತಿಂಗಳಿಗೊಮ್ಮೆ ಪಡೆಯುವ ಆರ್ಟಿಸಿಯಲ್ಲಿ ಬೆಳೆ ಕಾಲಂನಲ್ಲಿ “ಖಾಲಿ’ ಎಂದು ನಮೂದಿಸುತ್ತಿರುವುದನ್ನು ಸರಿಪಡಿಸಲು ಕೃಷಿ ಇಲಾಖೆ ಜತೆ ಚರ್ಚಿಸಲಾಗುವುದು ಎಂದು, ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಕಾಂಗ್ರೆಸ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್ಟಿಸಿಯ ಬೆಳೆ ಕಾಲಂನಲ್ಲಿ “ಖಾಲಿ’ ಎಂದು ನಮೂದಾಗುವುದರಿಂದ ರೈತರಿಗೆ ಸಾಲ ಇನ್ನಿತರ ಸೌಲಭ್ಯ ಪಡೆಯಲು ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ.
ಇದನ್ನು ಸರಿಪಡಿಸಲು ಪಹಣಿಯಲ್ಲಿ “ಬಹುವಾರ್ಷಿಕ ಬೆಳೆ’ ಎಂದು ನಮೂದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಚೀನಾದಲ್ಲಿನ್ನು ಸಿಸೇರಿಯನ್ಗೆ ಪತಿಯ ಒಪ್ಪಿಗೆ ಬೇಕಿಲ್ಲ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ