ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ


Team Udayavani, Mar 22, 2023, 3:42 PM IST

1-3qeqwreqwrw3

ಕಳೆದ ಎರಡು-ಮೂರು ತಿಂಗಳಿನಿಂದ ಮದುವೆ, ಹನಿಮೂನ್‌ ಅಂಥ ಬ್ಯುಸಿಯಾಗಿದ್ದ ನಟ ವಸಿಷ್ಠ ಸಿಂಹ- ಹರಿಪ್ರಿಯಾ ಜೋಡಿ ಮತ್ತೆ ಸಿನಿಮಾ ಕೆಲಸದತ್ತ ಮುಖ ಮಾಡಿದ್ದಾರೆ. ಸದ್ಯ ವಸಿಷ್ಠ ಸಿಂಹ “ಲವ್‌ ಲಿ’ ಸಿನಿಮಾದ ಕೆಲಸಗಳಲ್ಲಿ ಬಿಝಿಯಾಗಿದ್ದರೆ, ಮತ್ತೂಂದೆಡೆ ನಟಿ ಹರಿಪ್ರಿಯಾ ಆದಷ್ಟು ಬೇಗ “ಗುಡ್‌ ನ್ಯೂಸ್‌’ ಕೊಡುವುದಾಗಿ ಕೆಲ ದಿನಗಳ ಹಿಂದಷ್ಟೇ ಹೇಳಿಕೊಂಡಿದ್ದರು. ಈಗ ಆ ಗುಡ್‌ ನ್ಯೂಸ್‌ ಏನಂದು ಹೇಳಿದ್ದು, ಯುಟ್ಯೂಬ್‌
ಚಾನೆಲ್‌ ವೊಂದನ್ನು ಶುರು ಮಾಡಲು ಹರಿಪ್ರಿಯಾ ಮುಂದಾಗಿದ್ದಾರೆ.

ಗುಡ್‌ ನ್ಯೂಸ್‌ ಕೊಡುತ್ತೇನೆ ಎಂದು ಹರಿ ಪ್ರಿಯಾ ಹೇಳಿದ ಬೆನ್ನಲ್ಲೇ “ಹೆಸರೇನು ಮೇಡಮ್…’, “ಯಾವಾಗ ಅನೌನ್ಸ್‌ ಮಾಡ್ತೀರಾ’, “ಕೇಳಿದ್ದು ನಿಜಾನಾ’, “ಗುಡ್‌ ನ್ಯೂಸ್‌’ ಎಂಬ ಮೆಸೇಜ್‌ ಇರುವ ಸ್ಕ್ರಿನ್‌ಶಾಟ್‌ಗಳನ್ನು ಹಂಚಿಕೊಂಡಿದ್ದ ಹರಿಪ್ರಿಯಾ, “ನನಗೆ ಗೊತ್ತು ನೀವೆಲ್ಲರೂ ಬಹುಶಃ ಏನೆಂದು ತಿಳಿಯುವ ಕುತೂಹಲ ಹೊಂದಿರುತ್ತೀರಿ. ಅನೌನ್ಸ್‌ ಮಾಡುವ ಮೊದಲು ಒಂದು ಊಹೆ ಮಾಡಿ’ ಎಂದು ಬರೆದುಕೊಂಡಿದ್ದರು.

ಹರಿಪ್ರಿಯಾ ಸೋಷಿಯಲ್‌ ಮೀಡಿಯಾದಲ್ಲಿ ಇಂಥದ್ದೊಂದು ಪೋಸ್ಟ್‌ ಅಪ್ಡೇಟ್ ಮಾಡುತ್ತಿದ್ದಂತೆ, ಅಭಿಮಾನಿಗಳು ಸಾಕಷ್ಟು ಕುತೂಹಲಭರಿತವಾಗಿ ಕಾಮೆಂಟ್ಸ್‌ ಮೂಲಕ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರು. ಕೆಲವರು ಹರಿಪ್ರಿಯಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೆàಟ್‌ ಕೊಡಬಹುದು ಎಂದು ಊಹಿಸಿದರೆ,
ಇನ್ನೂ ಅನೇಕರು, ಮರಿ ಸಿಂಹ ಅಥವಾ ಸಿಂಹಿಣಿ ಬರುತ್ತಿದ್ದಾರಾ? ಎಂದು ಕಾಮೆಂಟ್ಸ್‌ ಕೂಡ ಮಾಡಿದ್ದರು.

ಅಂದಹಾಗೆ,ಯುಗಾದಿ ಹಬ್ಬದ ಸಂದರ್ಭದಲ್ಲಿ ಹರಿಪ್ರಿಯಾ ತಮ್ಮದೇ ಆದ ಯು-ಟ್ಯೂಬ್‌ ಚಾನೆಲ್‌ ಶುರು
ಮಾಡುತ್ತಿದ್ದಾರೆ. ಈ ಯು-ಟ್ಯೂಬ್‌ ಚಾನೆಲ್‌ ಮೂಲಕ ಅಭಿಮಾನಿಗಳಿಗೆ ಹೊಸ ಹೊಸ ವಿಷಯವನ್ನು ಹೇಳಲಿದ್ದಾರಂತೆ. ಅಲ್ಲದೇ, ಅಭಿಮಾನಿಗಳ ಜೊತೆ ಸಂವಹನವನ್ನೂ ಇಟ್ಟುಕೊಳ್ಳುತ್ತಾರಂತೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rudra-garuda-purana

‘ರುದ್ರ ಗರುಡ ಪುರಾಣ’ದಲ್ಲಿ ರಿಷಿ

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

Naveen shankar spoke about cini journey

ಹೀರೋ- ವಿಲನ್ ಅಂತೇನಿಲ್ಲ, ಪಾತ್ರಗಳಿಗೆ ನ್ಯಾಯ ಕೊಡುವುದೇ ನನ್ನಉದ್ದೇಶ… ನವೀನ್‌ ಶಂಕರ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು