ಡಿಸೆಂಬರ್‌ನಲ್ಲಿ ನಟಿ ಶುಭಾ ಪೂಂಜಾ ಮದುವೆ ಫಿಕ್ಸ್‌


Team Udayavani, Jun 15, 2020, 8:34 PM IST

ಡಿಸೆಂಬರ್‌ನಲ್ಲಿ ನಟಿ ಶುಭಾ ಪೂಂಜಾ ಮದುವೆ ಫಿಕ್ಸ್‌

ಬೆಂಗಳೂರು: ನಟಿ ಶುಭಾ ಪೂಂಜಾ ಅವರು ಡಿಸೆಂಬರ್‌ನಲ್ಲಿ ಮದುವೆ ಆಗಲಿದ್ದಾರೆ. ಈ ವಿಷಯವನ್ನು ಸ್ವತಃ ಶುಭಾ ಅವರೇ ಉದಯವಾಣಿಗೆ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಅನೇಕ ಚಿತ್ರಗಳ ಮೂಲಕ ಗಮನ ಸೆಳೆದ ಇವರ ವಿವಾಹವು ಕುಂದಾಪುರ ಮೂಲದ ಉದ್ಯಮಿ ಸುಮಂತ್‌ ಬಿಲ್ಲವ ಅವರೊಂದಿಗೆ ನೆರವೇರಲಿದೆ.

ಸುಮಂತ್‌ ಅವರು ಜಯ ಕರ್ನಾಟಕ ಸಂಘಟನೆಯ ಸೌತ್‌ ವಿಂಗ್‌ ಅಧ್ಯಕ್ಷರಾಗಿದ್ದಾರೆ. ಜತೆಗೆ ಕಮರ್ಷಿಯಲ್‌ ಗ್ಯಾಸ್‌ ಏಜೆನ್ಸಿಯೊಂದನ್ನು ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಮದುವೆ ದಿನಾಂಕವನ್ನು ಘೋಷಿಸುವುದಾಗಿ ಶುಭಾ ತಿಳಿಸಿದ್ದಾರೆ.

ಮುಂದಿನ ತಿಂಗಳು ಮಂಗಳೂರಿನಲ್ಲಿ ಅರತಕ್ಷತೆ ನಡೆಯಲಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದುವೆಯನ್ನು ಡಿಸೆಂಬರ್‌ ವೇಳೆಗೆ ನಡೆಸಲು ಮನೆಯವರು ನಿರ್ಧರಿಸಿದ್ದಾರೆ. ಇದೊಂದು ಲವ್‌ ಕಮ್‌ ಅರೇಂಜ್‌ ಮ್ಯಾರೇಜ್‌ ಎನ್ನುವ ಶುಭಾ, ನನ್ನ ತಾಯಿಗೆ ಸುಮಂತ್‌ ಬಗ್ಗೆ ತಿಳಿದಿದೆ. ಒಳ್ಳೆಯ ಹುಡುಗ ಎಂಬುದನ್ನು ಅರಿತು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಮೊಗ್ಗಿನ ಮನಸು’ ಮೂಲಕ ಸುದ್ದಿಯಾದ ಶುಭಾ ಪೂಂಜಾ, ಕನ್ನಡ ಚಿತ್ರರಂಗದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

ಈ ಹಿಂದೆ ತಮ್ಮ ಮದುವೆ ಕುರಿತು ಪ್ರಸ್ತಾಪಿಸಿದ್ದ ಅವರು, ತನಗೆ ಇಷ್ಟವಾಗುವ ಮತ್ತು ನನ್ನನ್ನು ಸರಿಯಾಗಿ ಅರ್ಥಮಾಡಿಕೊಳ್ಳುವ ಹುಡುಗ ಸಿಕ್ಕಾಗ ಮದುವೆ ಆಗ್ತೀನಿ ಎಂದಿದ್ದರು.

ತಮ್ಮ ಭವಿಷ್ಯದ ಬಗ್ಗೆ ಸಾಕಷ್ಟು ಕಾಳಜಿ ಇಟ್ಟುಕೊಂಡಿರುವ ಶುಭಪೂಂಜ ಈಗ ತಮ್ಮ ಇಚ್ಛೆಯಂತೆ ಇಷ್ಟವಾದ ಹುಡುಗನ ಜೊತೆ ಹಸೆಮಣೆ ಏರುವ ಸಂತಸದಲ್ಲಿದ್ದಾರೆ. ಮದುವೆ ಡಿಸೆಂಬರ್‌ನಲ್ಲಿ ನಡೆಯಲಿದೆ. ಎಲ್ಲರನ್ನು ಆಹ್ವಾನಿಸಿ ವಿವಾಹ ಮಾಡಿಕೊಳ್ಳಲು ಶುಭಪೂಂಜಾ ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.