ಅಶ್ಲೀಲ ಚಿತ್ರ ನಿರ್ಮಾಣದಿಂದ ರಾಜ್‌ ಕುಂದ್ರಾಗೆ ದಿನಕ್ಕೆ 7 ಲಕ್ಷ ರೂ. ಆದಾಯ!

ವಿವಿಧ ಬ್ಯಾಂಕ್‌ಗಳಲ್ಲಿದ್ದ ಸುಮಾರು 7.31 ಕೋಟಿ ರೂ. ಗಳನ್ನು ಜಪ್ತಿ ಮಾಡಿದ್ದಾರೆ.

Team Udayavani, Jul 22, 2021, 11:52 AM IST

ಅಶ್ಲೀಲ ಚಿತ್ರ ನಿರ್ಮಾಣದಿಂದ ರಾಜ್‌ ಕುಂದ್ರಾಗೆ ದಿನಕ್ಕೆ 7 ಲಕ್ಷ ರೂ. ಆದಾಯ!

ಮುಂಬೈ: ಅಶ್ಲೀಲ ಚಲನಚಿತ್ರಗಳನ್ನು ನಿರ್ಮಿಸುವ ಆರೋಪಕ್ಕೆ ಗುರಿಯಾಗಿ ಬಂಧಿತರಾಗಿರುವ ಉದ್ಯಮಿ ರಾಜ್‌ ಕುಂದ್ರಾ ಅವರಿಗೆ ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ದಿನಕ್ಕೆ 7 ಲಕ್ಷ ರೂ. ಆದಾಯವಿತ್ತು ಎಂಬ ಹೊಸ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ವರಿಷ್ಠರ ತೀರ್ಮಾನವೇ ಅಂತಿಮ: ಸ್ವಾಮೀಜಿಗಳ ಭೇಟಿ ವೇಳೆ ಯಡಿಯೂರಪ್ಪ ಹೇಳಿಕೆ

ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಂಬೈನ ಸಹಾಯಕ ಪೊಲೀಸ್‌ ಆಯುಕ್ತ ಮಿಲಿಂದ್‌ ಭ್ರರಾಂಬೆ, ಕುಂದ್ರಾ ಅವರು ಕೇವಲ 18 ತಿಂಗಳ ಹಿಂದಷ್ಟೇ ಅಶ್ಲೀಲಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದರು. ಇವರ ಈ ವ್ಯಾಪಾರ ಲಾಕ್‌ಡೌನ್‌ ಅವಧಿಯಲ್ಲಿ ದೊಡ್ಡ ಮಟ್ಟಕ್ಕೆ ಬೆಳೆದಿತ್ತು. ದಿನವೊಂದಕ್ಕೆ ಇವರ ಗಳಿಕೆ 7ರಿಂದ 8 ಲಕ್ಷ ರೂ. ಇತ್ತು ಎಂದು ತಿಳಿಸಿದ್ದಾರೆ.

ಇನ್ನು, ತನಿಖೆಯು ಪ್ರಗತಿಯಲ್ಲಿರುವಂತೆ, ಕುಂದ್ರಾ ಅಶ್ಲೀಲ ಸಿನಿಮಾಗಳನ್ನು, ಲಂಡನ್‌ನಲ್ಲಿರುವ ಕೆನ್ರಿನ್‌ ಎಂಬ ಕಂಪನಿಯೊಂದಕ್ಕಾಗಿ ಸೃಷ್ಟಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಕೆನ್ರಿನ್‌ ಕಂಪನಿಯ ಮಾಲಿಕ ಪ್ರದೀಪ್‌ ಭಕ್ಷಿ, ಕುಂದ್ರಾ ಅವರ ಭಾವ ಎನ್ನುವುದು ಇನ್ನೊಂದು ಆರೋಪ. ಈ ಸಂಸ್ಥೆ,ಕೆನ್ರಿನ್‌ ಹಾಟ್‌ಶಾಟ್ಸ್‌ ಎಂಬ ಆ್ಯಪ್‌ ಹೊಂದಿದೆ. ಕುಂದ್ರಾ ತಯಾರಿಸುತ್ತಿದ್ದ ಅಶ್ಲೀಲ ಚಿತ್ರಗಳು, ಕೆನ್ರಿನ್‌ ಆ್ಯಪ್‌ ಮತ್ತಿತರ ಆ್ಯಪ್‌ ಗಳ ಮೂಲಕ ಬಿತ್ತರಗೊಳ್ಳುತ್ತಿದ್ದವು ಎನ್ನಲಾಗಿದೆ.

ಈ ಕುರಿತು ಇಬ್ಬರ ನಡುವೆ ನಡೆದವಾಟ್ಸ್‌ಆ್ಯಪ್‌ ಸಂಭಾಷಣೆ, ಹಣಕಾಸು ರವಾನೆಗಳ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಕುಂದ್ರಾಗೆ ಸಂಬಂಧಿಸಿದ ವಿವಿಧ ಬ್ಯಾಂಕ್‌ಗಳಲ್ಲಿದ್ದ ಸುಮಾರು 7.31 ಕೋಟಿ ರೂ. ಗಳನ್ನು ಜಪ್ತಿ ಮಾಡಿದ್ದಾರೆ.

ಪ್ಲ್ರಾನ್‌ ಬಿ ಕೂಡಾ ಇತ್ತು!: ರಾಜ್‌ ಕುಂದ್ರಾ ತಮ್ಮ ಬಂಧನವಾದರೆ ಇರಲಿ ಎಂದು ” ಪ್ಲ್ಯಾನ್ ಬಿ’ಯನ್ನು ಹೊಂದಿದ್ದರು. ಅಂದರೆ ಈ ಕೃತ್ಯದಲ್ಲಿ ಸಿಕ್ಕಿಬಿದ್ದರೆ, ತಮ್ಮ ನೀಲಿಚಿತ್ರಗಳು ಸರಾಗವಾಗಿ ಓಡಲಿ ಎಂದು ಬಾಲಿಫೇಮ್‌ ಎಂಬ ಹೆಸರಿನ ಇನ್ನೊಂದು ಆ್ಯಪ್‌ ಕುಂದ್ರಾ ಹೊಂದಿದ್ದರು ಎಂದು ಹೇಳಲಾಗಿದೆ.

ಇದೇ ವೇಳೆ ಈ ಅಶ್ಲೀಲ ಚಿತ್ರಗಳೊಂದಿಗೆ ಸಂಬಂಧ ಹೊಂದಿದ್ದಾರೆನ್ನಲಾಗಿರುವ ರೂಪದರ್ಶಿಗಹನಾವಶಿಷ್ಠ, “ಕುಂದ್ರಾ ನಿರ್ಮಿಸಿದ ಚಿತ್ರಗಳು ಅಶ್ಲೀಲವಲ್ಲ, ಇದರಲ್ಲಿ ನಟಿಸಿರುವವರಿಗೆ ಯಾವುದು ಸರಿ, ತಪ್ಪು ಎಂಬ ಅರಿವಿದೆ. ಈ ಚಿತ್ರಗಳು ಕೇವಲ ಬಿಚ್ಚುಮನವನ್ನು ಹೊಂದಿವೆ’ ಎಂದಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.