ಆರ್ಆರ್ಆರ್: ಥಿಯೇಟರ್ಗಳಲ್ಲಿ ತೆರೆಗೇ ಬೇಲಿ!
Team Udayavani, Mar 24, 2022, 7:45 AM IST
ವಿಶಾಖಪಟ್ಟಣ: ರಾಜಮೌಳಿ ನಿರ್ದೇಶನದ “ಆರ್ಆರ್ಆರ್’ ಸಿನಿಮಾ ಶುಕ್ರವಾರ ದೇಶದಾದ್ಯಂತ ಸಾವಿರಾರು ಥಿಯೇಟರ್ಗಳಲ್ಲಿ ತೆರೆ ಕಾಣಲಿದೆ. ಅದೇ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶ್ರೀಕಾಕುಲಂನ ಥಿಯೇಟರ್ ಒಂದರಲ್ಲಿ ತೆರೆಗೇ ಬೇಲಿ ಹಾಕಲಾಗಿದೆ!
ಹೌದು. ಶ್ರೀಕಾಕುಲಂನ ಥಿಯೇಟರ್ನಲ್ಲಿ ಅಲ್ಲು ಅರ್ಜುನ್ ನಟನೆಯ “ಪುಷ್ಪಾ’ ಸಿನಿಮಾ ಬಿಡುಗಡೆಯಾದಾಗ, ಸಿನಿ ಪ್ರಿಯರು ಸೀಟಿನಿಂದ ಎದ್ದು, ತೆರೆ ಮುಂದೆ ನೃತ್ಯ ಮಾಡಿದ್ದರಂತೆ. ಅದರಿಂದಾಗಿ ತೆರೆಯೇ ಹರಿದುಹೋಗಿತ್ತಂತೆ. ಈಗ ದಕ್ಷಿಣ ಭಾರತ ಖ್ಯಾತ ನಟರಾದ ಜೂ. ಎನ್ಟಿಆರ್ ಮತ್ತು ರಾಮ್ಚರಣ್ ಇಬ್ಬರೂ “ಆರ್ಆರ್ಆರ್’ ಮೂಲಕ ಒಂದೇ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅವರಿಬ್ಬರ ಅಭಿಮಾನಿಗಳು ಸಿನಿಮಾ ಬಿಡುಗಡೆಗಾಗಿ ಕಾದು ಕುಳಿತಿದ್ದು, ತೆರೆ ಮತ್ತೆ ಹರಿಯುವ ಎಲ್ಲಾ ಸಾಧ್ಯತೆಯೂ ಇದೆ. ಹಾಗಾಗಿ ತೆರೆ ಹಾಳಾಗದಂತೆ ಕಾಪಾಡುವ ನಿಟ್ಟಿನಲ್ಲಿ ತೆರೆಗೆ ಬೇಲಿಯ ರಕ್ಷಣೆ ಮಾಡಿರುವುದಾಗಿ ಥಿಯೇಟರ್ನ ಮೇಲ್ವಿಚಾರಕ ಸೂರ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ