24 ಗಂಟೆಗಳಿಂದ ದುಬೈ ನಿಲ್ದಾಣದಲ್ಲಿ ಬಾಕಿಯಾಗಿರುವ ಏರ್ ಇಂಡಿಯಾ ವಿಮಾನ

ಕೊಚ್ಚಿಗೆ ಬರಬೇಕಾಗಿದ್ದ ವಿಮಾನದಲ್ಲಿದ್ದ ತಾಂತ್ರಿಕ ತೊಂದರೆ ; 200 ಪ್ರಯಾಣಿಕರು ಸಂಕಷ್ಟದಲ್ಲಿ

Team Udayavani, Jul 28, 2019, 9:16 PM IST

Air-India-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದುಬೈ: ಇಲ್ಲಿಂದ ಕೊಚ್ಚಿಗೆ ಬರಬೇಕಾಗಿದ್ದ ಏರ್ ಇಂಡಿಯಾ ವಿಮಾನವೊಂದು ಕಳೆದ 24 ಗಂಟೆಗಳಿಂದ ಇಲ್ಲಿನ ವಿಮಾನ ನಿಲ್ದಾಣದಲ್ಲೇ ನಿಲುಗಡೆಯಾಗಿದೆ. ಎ1934 ಸಂಖ್ಯೆಯ ಈ ವಿಮಾನದಲ್ಲಿ 200 ಜನ ಪ್ರಯಾಣಿಕರಿದ್ದರು, ಈ ವಿಮಾನ ಕೊಚ್ಚಿಗೆ ಆಗಮಿಸುವುದಿತ್ತು.

ಈ ವಿಮಾನ ಶನಿವಾರ ಮಧ್ಯಾಹ್ನ 1.30ಕ್ಕೆ ದುಬೈ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು ಆದರೆ ಕೊನೇ ಕ್ಷಣದಲ್ಲಿ ಈ ವಿಮಾನದಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡ ಕಾರಣ ತುರ್ತಾಗಿ ಹಾರಾಟವನ್ನು ರದ್ದುಗೊಳಿಸಬೇಕಾಯಿತು.

ಆದರೆ ಘಟನೆ ನಡೆದು 24 ಗಂಟೆಗಳು ಕಳೆದರೂ ಇನ್ನೂ ಎ1934 ವಿಮಾನ ಇನ್ನೂ ದುಬೈ ನಿಲ್ದಾಣದಿಂದ ಹೊರಟಿಲ್ಲ. ಈ ವಿಮಾನದಲ್ಲಿದ್ದ ಪ್ರಯಾಣಿಕರಿಗೆಲ್ಲರಿಗೂ ಸದ್ಯಕ್ಕೆ ಹೊಟೇಲೊಂದರಲ್ಲಿ ವ್ಯವಸ್ಥೆಮಾಡಲಾಗಿದೆ.

ಈ ಕುರಿತಾಗಿ ಏರ್ ಇಂಡಿಯಾ ಯಾನ ಸಂಸ್ಥೆಯ ವಕ್ತಾರರು ಪತ್ರಿಕಾ ಪ್ರಕಟನೆಯೊಂದನ್ನು ಹೊರಡಿಸಿದ್ದಾರೆ. ‘ವಿಮಾನದಲ್ಲಿ ತಾಂತ್ರಿಕ ತೊಂದರೆಯೊಂದು ಕಾಣಿಸಿಕೊಂಡಿದ್ದು ನಾವದನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಇದಕ್ಕಾಗಿ ಭಾರತದಿಂದ ತಂತ್ರಜ್ಞರ ಸುಸಜ್ಜಿತ ತಂಡ ಆಗಮಿಸಬೇಕಿದೆ. ಈ ತಾಂತ್ರಿಕ ಅಡಚಣೆ ನಿವಾರಣೆಗೊಂಡ ಬಳಿಕವಷ್ಟೇ ವಿಮಾನ ಹೊರಡುವ ಸಮಯವನ್ನು ಪ್ರಕಟಿಸಲಾಗುವುದು. ಸದ್ಯಕ್ಕೆ ಎಲ್ಲಾ ಪ್ರಯಾಣಿಕರನ್ನು ಹೊಟೇಲ್ ವ್ಯವಸ್ಥೆಯಲ್ಲಿರಿಸಲಾಗಿದೆ ಮತ್ತು ಅವರ ಕಾಳಜಿಯನ್ನು ವಹಿಸಲಾಗುತ್ತಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖ ಮಾಡಲಾಗಿದೆ.

ಇನ್ನು ಆದಿತ್ಯವಾರ ರಾತ್ರಿ 7.30ಕ್ಕೆ ವಿಮಾನ ಕೊಚ್ಚಿಗೆ ಹೊರಡಲಿದೆ ಎಂದು ಪ್ರಯಾಣಿಕರಿಗೆ ಹೇಳಲಾಗಿದ್ದರೂ ಇದು ತಾಂತ್ರಿಕ ವಿಲೇವಾರಿಗೆ ಒಳಪಟ್ಟಿರುತ್ತದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.