ಕೋವಿಡ್‌ನಿಂದ ರದ್ದಾದ ವಿಮಾನದ ಟಿಕೆಟ್‌ ರೀಫ‌ಂಡ್‌; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ


Team Udayavani, Oct 1, 2020, 6:34 PM IST

631

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್‌ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಹೇರಿದಾಗ ರದ್ದಾದ ವಿಮಾನದ ಟಿಕೆಟ್‌ಗಳ ಹಣವನ್ನು ಯಾವುದೇ ಕ್ಯಾನ್ಸಲ್‌ ಶುಲ್ಕ ಮುರಿದುಕೊಳ್ಳದೆ ವಾಪಸ್‌ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ.

ಅಶೋಕ್‌ ಭೂಷಣ್‌ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ಈ ತೀರ್ಪನ್ನು ನೀಡಿದೆ. ಡೈರೆಕ್ಟರ್‌ ಜನರಲ್‌ ಆಫ್ ಸಿವಿಲ್‌ ಏವಿಯೇಷನ್‌ (ಡಿಜಿಸಿಎ) ಶಿಫಾರಸನ್ನು ಪರಿಗಣಿಸಲಾಗಿದೆ.

ಟಿಕೆಟ್‌ ಹಣ ಮರುಪಾವತಿಸಲು ಹಾಗೂ ಕ್ರೆಡಿಟ್‌ ಶೆಲ್‌ ಯೋಜನೆಗೆ (ಈಗಿನ ಟಿಕೆಟ್‌ ಹಣವನ್ನು ಮುಂದೆ ಪ್ರಯಾಣಕ್ಕೆ ಬಳಸಬಹುದು) ಮುಂದಿನ ವರ್ಷದ ಮಾರ್ಚ್‌ 31ರ ತನಕ ಅವಕಾಶ ಇದೆ. ಈ ತೀರ್ಪು ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಟಿಕೆಟ್‌ಗೆ ಅನ್ವಯವಾಗುತ್ತದೆ.

ಟ್ರಾವೆಲ್‌ ಏಜೆಂಟ್‌ಗಳ ಮೂಲಕ ಹಣ ಪಡೆಯುವುದು ಹೇಗೆ?
ಯಾರು ಟ್ರಾವೆಲ್‌ ಏಜೆಂಟ್‌ಗಳ ಮೂಲಕ ಟಿಕೆಟ್‌ ಖರೀದಿ ಮಾಡಿರುತ್ತಾರೋ ಅಂಥವರು ಆ ಏಜೆಂಟ್‌ ಖಾತೆಗೆ ಹಣ ಜಮೆ ಆದ ಮೇಲೆ ವಾಪಸ್‌ ಪಡೆಯಬಹುದು ಎಂದು ಕೋರ್ಟ್‌ ಹೇಳಿದೆ. ಮುಂದಿನ ವರ್ಷದ ಮಾರ್ಚ್‌ 31ರ ಒಳಗೆ ಪ್ರಯಾಣಿಕರಿಗೆ ಹಣವನ್ನು ಹಿಂತಿರುಗಿಸಬೇಕು ಎಂದು ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಲಾಕ್‌ ಡೌನ್‌ ಅವಧಿಯಲ್ಲಿ ಪ್ರಯಾಣ ಮಾಡುವುದಕ್ಕೆ ಅದೇ ಲಾಕ್‌ಡೌನ್‌ ಸಮಯದಲ್ಲಿ ಟಿಕೆಟ್‌ ಬುಕ್‌ ಮಾಡಿದ್ದಲ್ಲಿ ತತ್‌ಕ್ಷಣವೇ ಹಿಂತಿರುಗಿಸಬೇಕು. ಏರ್‌ಲೈನ್ಸ್‌ಗಳು ಅಂಥ ಟಿಕೆಟ್‌ಗಳನ್ನು ಬುಕ್‌ ಮಾಡುವಂತೆಯೇ ಇರಲಿಲ್ಲ, ಬುಕಿಂಗ್‌ ರದ್ದುಪಡಿಸಿದ್ದಕ್ಕಾಗಿ ವಿಮಾನಯಾನ ಸಂಸ್ಥೆಗಳು ಆದೇಶದ 15 ದಿನಗಳಲ್ಲಿ ಮರುಪಾವತಿ ನೀಡಬೇಕು ಎಂದು ಕೋರ್ಟ್‌ ಹೇಳಿದೆ.

ಹಣಕಾಸಿನ ತೊಂದರೆಯಿಂದಾಗಿ ಯಾವುದೇ ವಿಮಾನಯಾನ ಸಂಸ್ಥೆಗಳು ಇದನ್ನು ಪಾಲಿಸಲು ಸಾಧ್ಯವಾಗದಿದ್ದರೆ, ಪ್ರಯಾಣಿಕರಿಂದ ನೇರವಾಗಿ ಬುಕಿಂಗ್‌ ಮಾಡುವಾಗ ಪ್ರಯಾಣಿಕರ ಹೆಸರಿನಲ್ಲಿ ಅವರು ಸಂಗ್ರಹಿಸಿದ ಶುಲ್ಕದ ಮೊತ್ತಕ್ಕೆ ಸಮನಾದ ಕ್ರೆಡಿಟ್‌ ಶೆಲ್‌ ಅನ್ನು ಒದಗಿಸಬೇಕು. ಅಥವಾ 2021ರ ಮಾರ್ಚ್‌ 31ರಂದು ಅಥವಾ ಅದಕ್ಕೂ ಮೊದಲು ಅದನ್ನು ಬಳಸಲು ನೆರವಾಗಬೇಕು ಎಂದು ಹೇಳಿದೆ.

ಅಂತಹ ಕ್ರೆಡಿಟ್‌ ಶೆಲ್‌ ಅನ್ನು 2021ರ ಮಾರ್ಚ್‌ 31ರ ವರೆಗೆ ತನ್ನ ಆಯ್ಕೆಯ ಯಾವುದೇ ಮಾರ್ಗದಲ್ಲಿ ಬಳಸಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕ್ರೆಡಿಟ್‌ ಶೆಲ್‌ ಅನ್ನು ಟಿಕೆಟ್‌ ಖರೀದಿಸಿದ ಸಂಬಂಧಪಟ್ಟ ಏಜೆಂಟರು ಮೂರನೇ ವ್ಯಕ್ತಿಯ ಪ್ರಯಾಣಕ್ಕಾಗಿ ಬಳಸಿಕೊಳ್ಳಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.