ಜಡೇಜ ಜಬರ್ದಸ್ತ್ ಪ್ರದರ್ಶನದಿಂದ ಅವಕಾಶ ಕಷ್ಟ : ಅಕ್ಷರ್‌ ಪಟೇಲ್‌


Team Udayavani, May 28, 2021, 11:12 PM IST

ಜಡೇಜ ಜಬರ್ದಸ್ತ್ ಪ್ರದರ್ಶನದಿಂದ ಅವಕಾಶ ಕಷ್ಟ : ಅಕ್ಷರ್‌ ಪಟೇಲ್‌

ಹೊಸದಿಲ್ಲಿ : ಎಡಗೈ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಅಡಿಯಿರಿಸಿ ಬರೋಬ್ಬರಿ 6 ವರ್ಷಗಳ ಬಳಿಕ ಟೆಸ್ಟ್‌ ಆಡಿದ್ದು, ಇಂಗ್ಲೆಂಡ್‌ ಎದುರಿನ ಸರಣಿಯ 3 ಪಂದ್ಯಗಳಿಂದ 27 ವಿಕೆಟ್‌ ಉಡಾಯಿಸಿ ಮೆರೆದದ್ದೆಲ್ಲ ಈಗ ಇತಿಹಾಸ.

ಆದರೆ ಈ ಸಾಧನೆ ಎನ್ನುವುದು ಅವರಿಗೆ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲೂ ಅವಕಾಶ ನೀಡಲಿದೆ ಎಂಬ ನಿರೀಕ್ಷೆಯನ್ನು ಇರಿಸಿಕೊಳ್ಳುವ ಹಾಗಿಲ್ಲ. ಇದಕ್ಕೆ ಕಾರಣ, ಮತ್ತೋರ್ವ ಎಡಗೈ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ರವೀಂದ್ರ ಜಡೇಜ ಅವರ ಪುನರಾಗಮನ. ಜಡೇಜ ಜಬರ್ದಸ್ತ್ ಪ್ರದರ್ಶನ ನೀಡುತ್ತಿರುವಾಗ ಸಹಜವಾಗಿಯೇ ಮತ್ತೋರ್ವ ಎಡಗೈ ಸ್ಪಿನ್ನರ್‌ ಟೀಮ್‌ ಇಂಡಿಯಾದಲ್ಲಿ ಸ್ಥಾನ ಸಂಪಾದಿಸುವುದು ಸುಲಭವಲ್ಲ.

ಇಂಥದೊಂದು ಹೇಳಿಕೆ ನೀಡಿದವರು ಬೇರೆ ಯಾರೂ ಅಲ್ಲ, ಸ್ವತಃ ಅಕ್ಷರ್‌ ಪಟೇಲ್‌. ಹಾಗೆಯೇ ಅನುಭವಿ ಆಫ್ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಉಪಸ್ಥಿತಿಯಿಂದಲೂ ತನಗೆ ಹನ್ನೊಂದರ ಬಳಗದಲ್ಲಿ ಅವಕಾಶ ಕಷ್ಟ ಎಂದೂ ಅಕ್ಷರ್‌ ಹೇಳಿದ್ದಾರೆ.

“ಅವಕಾಶ ಸಾಬೀತುಪಡಿಸಿದ್ದೇನೆ’ “ಸದ್ಯ ನನ್ನ ಫಾರ್ಮ್ ಉತ್ತಮವಾಗಿದೆ. ಯಾವುದೇ ಕೊರತೆ ಇಲ್ಲ. ದುರದೃಷ್ಟ ವಶಾತ್‌, ಗಾಯಾಳಾದ ಕಾರಣ ಏಕದಿನ ಅವಕಾಶ ಕಳೆದುಕೊಂಡೆ. ಆದರೆ ಟೆಸ್ಟ್‌ನಲ್ಲಿ ಜಡೇಜ, ಅಶ್ವಿ‌ನ್‌ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದರಲ್ಲೂ ಜಡೇಜ ಜಬರ್ದಸ್ತ್ ಶೋ ನೀಡುತ್ತಿರುವಾಗ ಮತ್ತೋರ್ವ ಎಡಗೈ ಸ್ಪಿನ್‌ ಆಲ್‌ರೌಂಡರ್‌ ಹನ್ನೊಂದರ ಬಳಗ ಪ್ರವೇಶಿಸುವುದು ಕಷ್ಟ. ಹೀಗಾಗಿ ನಾನು ಟೆಸ್ಟ್‌ ತಂಡ ದಿಂದ ಹೊರಗುಳಿಯ ಬೇಕಾಯಿತು. ಆದರೆ ಅವಕಾಶ ಸಿಕ್ಕಿದಾಗ ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿ ದ್ದೇನೆ’ ಎಂದು ಅಕ್ಷರ್‌ ಹೇಳಿದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.