ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌


Team Udayavani, Jan 9, 2022, 10:45 PM IST

ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ಶಿಮ್ಲಾ: ಪ್ರವಾಸಿಗರ ರಾಜ್ಯವಾದ ಹಿಮಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಭಾರೀ ಪ್ರಮಾಣದ ಹಿಮವರ್ಷವಾಗುತ್ತಿದ್ದು, ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಶಿಮ್ಲಾ, ಮನಾಲಿಯಂಥ ಪ್ರಮುಖ ಪ್ರವಾಸಿ ತಾಣಗಳಿಗೂ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ.

ಕುಫ್ರಿ ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 55 ಇಂಚು ಹಿಮವರ್ಷವಾಗಿದೆ. ಸೋಮವಾರವೂ ಹಿಮವರ್ಷ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ. ಇದೇ ವೇಳೆ ಉತ್ತರ ಕಾಶ್ಮೀರದ ಗುಲ್ಮರ್ಗ್‌ನಲ್ಲಿ ಶನಿವಾರ ರಾತ್ರಿ ಉಷ್ಣಾಂಶ ಮೈನಸ್‌ 10 ಡಿಗ್ರಿ ಸೆಲ್ಸಿಯೆಸ್‌ಗೆ ತಲುಪಿದೆ. ಅಮರನಾಥ ಯಾತ್ರೆಯ ಬೇಸ್‌ ಕ್ಯಾಂಪ್‌ ಆಗಿರುವ ಪಗಲ್ಗಂನಲ್ಲಿ ಮೈನಸ್‌ 1.8 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ.
ನೆರೆ ರಾಷ್ಟ್ರ ಪಾಕಿಸ್ತಾನದ ಪ್ರವಾಸಿತಾಣವಾದ ಮುರ್ರೀಯಲ್ಲಿ ಶನಿವಾರ ಸಂಭವಿಸಿದ ಅನಿರೀಕ್ಷಿತ ಹಿಮವರ್ಷದಿಂದಾಗಿ ಸಾವಿ ಗೀ ಡಾ ದ ವರ ಸಂಖ್ಯೆ ಭಾನುವಾರ 23ಕ್ಕೆ ಏರಿಕೆಯಾಗಿದೆ.

ಪಂಜಾಬ್‌, ಹರ್ಯಾಣ, ದಿಲ್ಲಿಯಲ್ಲಿ ಮಳೆ:
ಶನಿವಾರ ರಾತ್ರಿಯಿಂದ ಪಂಜಾಬ್‌, ಹರ್ಯಾಣ ಮತ್ತು ನವದೆಹಲಿಯ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಪಂಜಾಬ್‌ನಲ್ಲಿ 10.2 ಡಿಗ್ರಿ ಸೆಲ್ಸಿಯೆಸ್‌, ಹರ್ಯಾಣದಲ್ಲಿ 11.8 ಡಿಗ್ರಿ ಸೆಲ್ಸಿಯೆಸ್‌ ಮತ್ತು ದೆಹಲಿಯಲ್ಲಿ 13.8 ಡಿಗ್ರಿ ಸೆಲ್ಸಿಯೆಸ್‌ ಉಷ್ಣಾಂಶ ದಾಖ ಲಾ ಗಿ ದೆ. ದೆಹಲಿಯಲ್ಲಿ ಕಳೆದ 22 ವರ್ಷಗಳ ಜನವರಿಯ ಏಕದಿನದಲ್ಲಿ ಸುರಿದ ಮಳೆಯ ದಾಖಲೆಗಳೆಲ್ಲವನ್ನೂ ಶನಿವಾರದ ಮಳೆ ಮುರಿದಿದ್ದಾಗಿ ತಿಳಿಸಲಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿ :ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಪತ್ನಿ

ಟಾಪ್ ನ್ಯೂಸ್

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.