ಆಪ್ತ ಅಂದರೆ ಏನ್ರೀ ..ಎಲ್ಲರೂ ನಮ್ಮವರೇ : ಸಿದ್ದರಾಮಯ್ಯ
Team Udayavani, Jul 7, 2019, 12:47 PM IST
ಬೆಂಗಳೂರು: ಆಪ್ತ ಅಂದರೆ ಏನ್ರೀ..ಎಲ್ಲರೂ ನಮ್ಮವರೇ …ಇದು ಮಾಜಿ ಮುಖ್ಯಮಂತ್ರಿ , ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರಶ್ನಿಸಿದ ಪರಿ.
ಭಾನುವಾರ ಮಾಧ್ಯಮ ಪ್ರತಿನಿಧಿಗಳು , ನಿಮ್ಮ ಆಪ್ತರೇ ರಾಜೀನಾಮೆ ನೀಡಿದ್ದಾರಲ್ಲ ಎಂದು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ನವರು ಬಿಟ್ಟು ಬಾಕಿ ಎಲ್ಲರೂ ನಮ್ಮೊಂದಿಗೆ ಇದ್ದವರು . 9 ಜನ ಹೋಗಿದ್ದಾರಲ್ಲ ಅವರೆಲ್ಲರೂ ನಮ್ಮವರೇ.ರೈಟ್ ಹ್ಯಾಂಡೂ ಇಲ್ಲ ಲೆಫ್ಟ್ ಹ್ಯಾಂಡೂ ಇಲ್ಲ ಎಂದರು.
ಕುರ್ಚಿ ಖಾಲಿ ಇಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ಕೆಲವರಿಗೆ ಸಚಿವ ಸ್ಥಾದ ಸಿಗದ ಬೇಸರವಿತ್ತು. ಬಿಜೆಪಿಯವರೆ ಅಸಮಧಾನವನ್ನು ಬಳಿಸಿಕೊಂಡು ಈ ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿ ಕಾರಿದರು.
ನಾನು ಮುಖ್ಯಮಂತ್ರಿಯಾದರೆ ರಾಜೀನಾಮೆ ವಾಪಾಸ್ ಪಡೆಯುವುದಾಗಿ ಯಾರೂ ನನಗೆ ಹೇಳಿಲ್ಲ. ನಿಮಗೆ ಯಾರಾದರೂ ಹೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ