Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

ಎಟಿಎಂ ಕಾರ್ಡ್‌ ಇಲ್ಲದೆಯೂ ಹಣ ಡೆಪಾಸಿಟ್‌ ಸಾಧ್ಯ: ಆರ್‌ಬಿಐ

Team Udayavani, Apr 6, 2024, 12:58 PM IST

9-upi

ಮುಂಬಯಿ: ಇನ್ನು ಮುಂದೆ ನೀವು ಎಟಿಎಂ ಕೇಂದ್ರಗಳಲ್ಲೇ ಯುಪಿಐ ಮೂಲಕ ನಿಮ್ಮ ಖಾತೆಗೆ ನಗದನ್ನು ಜಮೆ ಮಾಡಬಹುದು! ಇದಕ್ಕೆ ಯಾವ ಕಾರ್ಡುಗಳ ಅಗತ್ಯವೂ ಇರುವುದಿಲ್ಲ.

ಹೌದು, ಯುಪಿಐ ಮೂಲಕ ಹಣ ಡೆಪಾಸಿಟ್‌ ಸೌಲಭ್ಯ ಒದಗಿಸುವ ಮಹತ್ವದ ನಿರ್ಧಾರವನ್ನು ಭಾರ ತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಕೈಗೊಂಡಿದೆ. ಆದರೆ ಇದು ಹೇಗೆ ಕಾರ್ಯನಿರ್ವಹಿಸಲಿದೆ ಎಂಬ ವಿವರವನ್ನು ನೀಡಿಲ್ಲ. ಸದ್ಯದಲ್ಲೇ ಈ ಕುರಿತು ವಿಸ್ತೃತ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರ್‌ ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಪ್ರಸ್ತುತ, ಕೇವಲ ಡೆಬಿಟ್‌ ಕಾರ್ಡ್‌ಗಳ ಮೂಲಕವಷ್ಟೇ ಎಟಿಎಂ ಕೇಂದ್ರಗಳಲ್ಲಿ ಹಣವನ್ನು ಡೆಪಾಸಿಟ್‌ ಮಾಡಲು ಸಾಧ್ಯವಾಗುತ್ತಿದೆ. ಜತೆಗೆ ಯುಪಿಐ ಮೂಲಕ ಎಟಿಎಂ ಕೇಂದ್ರಗಳಿಂದ ಹಣ ವಿತ್‌ಡ್ರಾ ಮಾಡುವ ಅವಕಾಶವನ್ನೂ ಕಲ್ಪಿಸಲಾಗಿದೆ. ಆದರೆ ಇದೇ ಮೊದಲ ಬಾರಿಗೆ ಯುಪಿಐ ಮೂಲಕ ನಗದನ್ನು ಜಮೆ ಮಾಡುವ ಸೌಲಭ್ಯ ಒದಗಿಸುವುದಾಗಿ ಆರ್‌ಬಿಐ ಹೇಳಿದೆ. ಇದಲ್ಲದೇ ಥರ್ಡ್‌ ಪಾರ್ಟಿ ಯುಪಿಐ ಆ್ಯಪ್‌ಗಳ ಮೂಲಕ ಪ್ರೀಪೇಯ್ಡ ಪೇಮೆಂಟ್‌ ಇನ್‌ಸ್ಟ್ರೆಮೆಂಟ್‌(ಪಿಪಿಐ)ಗಳನ್ನು ಲಿಂಕ್‌ ಮಾಡುವುದಕ್ಕೂ ಅನುಮತಿ ನೀಡಲು ಆರ್‌ಬಿಐ ನಿರ್ಧರಿಸಿದೆ.

ಅನುಕೂಲವೇನು?

 ಗ್ರಾಹಕರು ಬ್ಯಾಂಕ್‌ಗಳಲ್ಲಿ ಸರದಿಯಲ್ಲಿ ಕಾಯುವ ಅಗತ್ಯವಿರುವುದಿಲ್ಲ

 ಸುಲಭ ಹಾಗೂ ಸರಳವಾಗಿ ನಗದು ಠೇವಣಿ ಮಾಡಬಹುದು

 ಬ್ಯಾಂಕ್‌ ಶಾಖೆಗಳಲ್ಲಿ ನಗದು ನಿರ್ವಹಣೆಯ ಭಾರ ತಗ್ಗಲಿದೆ

ಯುಪಿಐ ಮೂಲಕ ಹಣ ಜಮೆ ಹೇಗೆ?

ಕ್ಯಾಷ್‌ ಡೆಪಾಸಿಟ್‌ ಮೆಷಿನ್‌ಗಳ ಮೂಲಕವೇ ಈ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಪ್ರಸ್ತುತ ಡೆಬಿಟ್‌ ಕಾರ್ಡ್‌ಗಳ ಮೂಲಕ ಹಣ ಜಮೆ ಮಾಡಬೇಕೆಂದರೆ, ನೀವು ಮೊದಲು ನಿಮ್ಮ ಕಾರ್ಡ್‌ ಹಾಕಿ, ಪಿನ್‌ ನಮೂದಿಸಿ, “ಡೆಪಾಸಿಟ್‌’ ಆಯ್ಕೆಯನ್ನು ಒತ್ತಿ, ನಗದನ್ನು ಜಮೆ ಮಾಡುತ್ತೀರಿ. ಯುಪಿಐ ಮೂಲಕ ಹಣ ಜಮೆ ಮಾಡುವುದಿದ್ದರೆ, ಡೆಬಿಟ್‌ ಕಾರ್ಡ್‌ನ ಬಳಕೆಯ ಬದಲಾಗಿ ನಿಮ್ಮ ಬ್ಯಾಂಕ್‌ ಖಾತೆಯೊಂದಿಗೆ ಲಿಂಕ್‌ ಆಗಿರುವ ಯುಪಿಐ ಬಳಸಿ ಡೆಪಾಸಿಟ್‌ ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google

Google ಮ್ಯಾಪ್ ಗೆ  6 AI ವೈಶಿಷ್ಟ್ಯ ಪರಿಚಯಿಸಿದ ಗೂಗಲ್ ದಾರಿ ಹುಡುಕಾಟ ಸುಲಭ!!

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

OnePlus ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

OnePlus; ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.