ಅಮರನಾಥ ಯಾತ್ರೆಯಲ್ಲಿ ಸಿಲುಕಿದ ಬೆಳಗಾವಿ ಮಹಿಳೆ : ಮೊಬೈಲ್ ಸ್ವಿಚ್ ಆಫ್
Team Udayavani, Jul 9, 2022, 6:32 PM IST
ಬೆಳಗಾವಿ : ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾಸ್ಥಳ ಅಮರನಾಥ ದರ್ಶನಕ್ಕೆ ಬೆಳಗಾವಿಯ ಮಹಿಳೆಯೋರ್ವರು ತೆರಳಿದ್ದು, ಸದ್ಯ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ.
ಬೆಳಗಾವಿ ಸಮೀಪದ ದೇವರಾಜ ಅರಸ ಕಾಲೋನಿಯ ನಿವಾಸಿಯೋರ್ವವರು 5ರಂದು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಮೇಘ ಸ್ಪೋಟ ಹಿನ್ನೆಲೆಯಲ್ಲಿ ಅವರನ್ನು ಸಂಪರ್ಕಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಬೆಂಗಳೂರಿನ ಮಹಿಳೆಯೋರ್ವರು ಇದ್ದಾರೆ ಎಂದು ತಿಳಿದುಬಂದಿದೆ.
ದೇವರಾಜ ಅರಸ್ ಕಾಲೋನಿಯಲ್ಲಿರುವ ಅವರ ಪತಿ ಉದಯವಾಣಿಯೊಂದಿಗೆ ಮಾತನಾಡಿ, ಜು. 5ರಂದು ಬೆಳಗಾವಿಯಿಂದ ತೆರಳಿದ್ದು, ಅಮರನಾಥ ದೇವರ ದರ್ಶನ ಪಡೆದುಕೊಂಡಿದ್ದಾರೆ. ಒಂದು ದಿನಗಳ ಹಿಂದೆಯಷ್ಟೇ ಅವರೊಂದಿಗೆ ಮಾತನಾಡಿದ್ದೇವೆ, ಸುರಕ್ಷಿತವಾಗಿದ್ದಾರೆ. ಹವಾಮಾನ ಸರಿ ಇಲ್ಲದ್ದಕ್ಕೆ ಸಂಪರ್ಕಕ್ಕೆ ಸಿಗುತ್ತಿಲ್ಲ. ರಾತ್ರಿವರೆಗೆ ಮೊಬೈಲ್ ಆನ್ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.
ಜಿಲ್ಲಾಡಳಿತದ ಅಧಿಕಾರಿಗಳು ಮಹಿಳೆಯೊಂದಿಗೆ ಸಂಪರ್ಕ ಸಾಧಿಸುತ್ತಿದೆ. ಜಮ್ಮು ಕಾಶ್ಮೀರದ ಅಮರನಾಥ ದೇವಸ್ಥಾನ ಬಳಿ ಇರುವ ನೋಡಲ್ ಅಧಿಕಾರಿಗಳನ್ನು ಸಂಪರ್ಕದಲ್ಲಿದೆ.
ಇದನ್ನೂ ಓದಿ : ಶ್ರೀಲಂಕಾ ಬಿಕ್ಕಟ್ಟು:ಅಧ್ಯಕ್ಷ ಗೊಟಬಯಾ ಪರಾರಿ ಬೆನ್ನಲ್ಲೇ ಪ್ರಧಾನಿ ರಾನಿಲ್ ರಾಜೀನಾಮೆ ಇಂಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ