ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು


Team Udayavani, Apr 8, 2020, 1:55 PM IST

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ನ್ಯೂಜೆರ್ಸಿ: ಇಡೀ ಜಗತ್ತು ಇಂದು ಮನೆಗೆ ಸೀಮಿತವಾಗಿರುವಾಗ ಅಮೆರಿಕದಲ್ಲಿ ಹಿರಿಯರು ಮನೆ ಬಿಟ್ಟು ಓಡಾಡುತ್ತಿದ್ದಾರೆ.
ಇದು ವಿಚಿತ್ರ ಎನಿಸಬಹುದು. ಆದರೂ ನಿಜ. ಇಂಥ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ಥಳೀಯ ಸರಕಾರಗಳಿಗೆ ತಲೆ ನೋವಾಗಿ ಪರಿಣಮಿಸುತ್ತಿದೆ.

ಇತ್ತೀಚೆಗೆ 99 ವರ್ಷದ ನ್ಯೂಜೆರ್ಸಿಯ ವ್ಯಕ್ತಿ ಯೊಬ್ಬರು ಪಾರ್ಟಿಗೆ ಹೋಗಿದ್ದು, ಬಳಿಕ ಪೊಲೀಸರ ಅತಿಥಿಯಾಗಿ ದ್ದಾರೆ. ಇದೇ ನಗರದಲ್ಲಿ ಮತ್ತೂಂದು ಪ್ರಕರಣ ನಡೆದಿದ್ದು, ಶತಾಯುಷಿಯೊಬ್ಬರು ತಮ್ಮ ಆಪ್ತವಲಯದ ಒಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನು ಅರಿತ ಪೊಲೀಸರು ಮನೆಯಲ್ಲಿಯೇ ಇರಬೇಕಾದ ಆದೇಶವನ್ನು ಉಲ್ಲಂ ಸಿದ ಕಾರಣಕ್ಕೆ ಬಂಧಿಸಿದ್ದಾರೆ.

ಇದು ಇಲ್ಲಿಗೇ ಮುಗಿಯುವುದಿಲ್ಲ. ಕೋವಿಡ್‌-19 ಸೋಂಕು ಹಿರಿಯ ಪ್ರಜೆಗಳಿಗೆ ತಗಲುವುದು ಬಹಳ ಸುಲಭ. ಹಾಗಾಗಿ ಹೊರಗೆ ಬರಬೇಡಿ ಎಂದು ಸೂಚಿಸಿದ್ದರೂ ಹೆಚ್ಚಾಗಿ ಹಿರಿಯರೇ ನಿರ್ದೇಶನಗಳನ್ನು ಮೀರುತ್ತಿರುವುದು ವಿಚಿತ್ರ ಎನಿಸಿದೆ. 95ರ ಹರೆಯದ ಅಲ್ಕೆ ಮುಯಿರ್‌ಹೆಡ್‌ ಅವರು ಈ ಹೋಂ ಕ್ವಾರಂಟೈನ್‌ನಿಂದ ಬೇಸತ್ತಿದ್ದಾರಂತೆ. ಅವರು ಇತ್ತೀಚೆಗೆ ತನ್ನ ಮನೆಯ ಸಮೀಪದ ಸಾಂತಾ ಫೆನಲ್ಲಿರುವ ಟ್ರೆಡರ್‌ಜೋಸ್‌ ಅವರನ್ನು ಭೇಟಿಯಾಗಿ ಬಂದಿದ್ದರಂತೆ.

ಸ್ವಯಂ ಏಕಾಂತ ಜಗತ್ತಿನಾದ್ಯಂತ ಇರುವ ಕಾರಣ ಮನೆ ಮಂದಿಯೆಲ್ಲಾ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಆದರೆ ಮನೆಯಲ್ಲಿರುವ ಹಿರಿಯರಿಗೆ ಸಮಯವೇ ಹೋಗುತ್ತಿಲ್ಲ. ಹೆಚ್ಚಿನ ಮನೆಯಲ್ಲಿ ಇಂದು ದಿನಸಿ ಸಾಮಗ್ರಿ ಗಳನ್ನೂ ಆನ್‌ ಲೈನ್‌ನಲ್ಲಿ ಕಾದಿರಿಸಲಾಗುತ್ತಿದೆ. ಅಮೆರಿಕದಲ್ಲಿ 245,600 ಸೋಂಕಿತ ಪ್ರಕರಣಗಳಿದ್ದು, 6,100 ಕ್ಕೂ ಹೆಚ್ಚು ರೋಗಿಗಳು ಸತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ಅಮೆರಿಕದಲ್ಲಿ ವರದಿಯಾದ ಸಾವಿನ ಪ್ರಕರಣಗಳ ಪೈಕಿ 10ರಲ್ಲಿ 8 ಪ್ರಕರಣಗಳು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರದ್ದಾಗಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.